
ಸಾಧಕರು ತಮಗೆ ಬಂದ ವೈಶಿಷ್ಟ್ಯಪೂರ್ಣ ಅನುಭೂತಿ, ಹಾಗೆಯೇ ಕಲಿಯಲು ಸಿಕ್ಕಿದ ಅಂಶಗಳನ್ನು ತಕ್ಷಣ ಬರೆದು ಮುಂದೆ ಕೊಡಬೇಕು. ಸನಾತನ ಪ್ರಭಾತದ ಮಾಧ್ಯಮದಿಂದ ಈ ಅಂಶಗಳು ಬಹುದೊಡ್ಡ ಸಮಷ್ಟಿ ಯವರೆಗೆ ತಲುಪಿ ಎಲ್ಲರಿಗೂ ಕಲಿಯಲು ಸಿಗುತ್ತದೆ. ಅದರಿಂದ ವಾಚಕರಿಗೆ ಪ್ರೇರಣೆ ಸಿಗುತ್ತದೆ ಮತ್ತು ಸಾಧನೆ ಹಾಗೂ ಸೇವೆ ಮಾಡಲು ಅವರ ಉತ್ಸಾಹ ಹೆಚ್ಚಾಗುತ್ತದೆ. ಸಾಧಕರು ತಮಗೆ ಬಂದ ಅನುಭೂತಿ ಮತ್ತು ಕಲಿಯಲು ಸಿಕ್ಕಿದ ಅಂಶಗಳನ್ನು ತಕ್ಷಣ ಬರೆದುಕೊಡುವುದು, ಇದು ಅವರ ಸಮಷ್ಟಿ ಸಾಧನೆಯೇ ಆಗಿದೆ !
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ (೭.೬.೨೦೨೩)
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !