
ಕೆಲವು ಸಾಧಕರು ಕಾರ್ಯಕ್ರಮಗಳ ಸಮಯದಲ್ಲಿ ಪ್ರಾಸಂಗಿಕ ಸೇವೆಯನ್ನು ಮಾಡುತ್ತಾರೆ ಮತ್ತು ಅದರಿಂದ ಅವರಿಗೆ ತುಂಬಾ ಆನಂದ ಸಿಗುತ್ತದೆ. ಯಾವಾಗಲಾದರೊಮ್ಮೆ ಪ್ರಾಸಂಗಿಕ ಸೇವೆಯನ್ನು ಮಾಡಿ ಇಷ್ಟೊಂದು ಆನಂದ ಸಿಗುತ್ತಿದ್ದರೆ, ಪೂರ್ಣವೇಳೆ ಸೇವೆ ಮಾಡಿದ ನಂತರ ಎಷ್ಟು ಆನಂದ ಸಿಗಬಹುದು ! ಸತ್ಸೇವೆಗೆ ಅಷ್ಟೊಂದು ಮಹತ್ವವಿದೆ. ಆದ್ದರಿಂದ ಸಾಧಕರು ಹೆಚ್ಚೆಚ್ಚು ಸೇವೆಯನ್ನು ಮಾಡಲು ಪ್ರಯತ್ನಿಸಬೇಕು !
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ (೩.೬.೨೦೨೩)
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !