ಹರಿಯಾಣದ ಗೃಹಸಚಿವರ ಹೇಳಿಕೆ

ಚಂಡೀಗಢ (ಹರಿಯಾಣ) – ಹರಿಯಾಣದ ನೂಹದಲ್ಲಿ ಜುಲೈ 31 ರಂದು ಹಿಂದೂಗಳ ಧಾರ್ಮಿಕ ಮೆರವಣಿಗೆ ಮೇಲೆ ಮತಾಂಧ ಮುಸ್ಲಿಂಮರು ದಾಳಿ ಮಾಡಿದ್ದಾರೆ. ಈ ಬಗ್ಗೆ ನಮಗೆ ಯಾವುದೇ ಪೂರ್ವ ಸೂಚನೆ ಇರಲಿಲ್ಲ ಎಂದು ರಾಜ್ಯ ಗೃಹ ಸಚಿವ ಅನಿಲ ವಿಜ ಹೇಳಿದ್ದಾರೆ. ಘಟನೆ ನಡೆದ ದಿನ ಮಧ್ಯಾಹ್ನ 3 ಗಂಟೆಗೆ ಅಲ್ಲಿಯ ವ್ಯಕ್ತಿಯೊಬ್ಬ ನಮಗೆ ಮಾಹಿತಿ ಕೊಟ್ಟನು. ಆನಂತರ ಪೋಲೀಸರು ಅಲ್ಲಿಗೆ ತಲುಪಿದರು.
नूंह हिंसा में बड़ा खुलासा: सरकार के पास हमले का इनपुट ही नहीं था, मंदिर में फंसे व्यक्ति ने दी थी खबर#NuhViolence #NuhConspiracy #AnilVij #Haryana #MewatAttack https://t.co/ihSeAwuTqk
— Amar Ujala (@AmarUjalaNews) August 5, 2023
ಗೃಹಸಚಿತ ವಿಜ ಇವರು, ರಾಜ್ಯದ ಗುಪ್ತಚರ ಇಲಾಖೆಗೆ ಏಕೆ ಸಿಕ್ಕಿಲ್ಲ ಈ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಇನ್ನೊಂದು ಕಡೆ ರಾಜ್ಯದ ಗೃಹ ಸಚಿವ ಟಿ. ವಿ. ಎಸ್. ಎನ್. ಪ್ರಸಾದ ಇವರು, ಗೃಹಸಚಿವ ವಿಜ ಹೇಳಿಕೆಯ ಒಂದು ದಿನ ಮೊದಲೇ ನಮಗೆ ದಾಳಿಯ ಬಗ್ಗೆ ಮಾಹಿತಿ ಸಿಕ್ಕಿತ್ತು. ಹಾಗೆಯೇ ಈ ಮಾಹಿತಿ ನೂಹದಲ್ಲಿ ನಡೆದ ಶಾಂತಿ ಸಮಿತಿಯ ಸಭೆಯಲ್ಲಿ ಸಹ ಮಾಹಿತಿ ನೀಡಲಾಗಿತ್ತು. ಆ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಅಡಚಣೆ ಬರುವುದಿಲ್ಲ ಎಂದು ಆಶ್ವಾಸನೆ ನೀಡಲಾಗಿತ್ತು. (ಆಡಳಿತ ಮತ್ತು ಸರಕಾರದ ಮಧ್ಯೆ ಹೊಂದಾಣಿಕೆ ಇಲ್ಲ, ಹೀಗೆಂದು ತಿಳಿಯಬೇಕೆ ? _ಸಂಪಾದಕರು)
ಸಂಪಾದಕೀಯ ನಿಲುವುಆಂತರಿಕ ಶತ್ರುಗಳ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆಯಲಾಗದ ಸರಕಾರವು ವಿದೇಶಿ ಶಕ್ತಿಗಳ ಆಕ್ರಮಣವನ್ನು ಹೇಗೆ ಹಿಮ್ಮೆಟ್ಟಿಸುತ್ತದೆ ? |
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court
ಮುಖ್ಯ ಆರೋಪಿ ಬ್ರಿಜೇಂದ್ರ ಗುಪ್ತನನ್ನು ಬಿಹಾರದಿಂದ ಬಂಧಿಸಿದ ಪೊಲೀಸರು!