ಹರಿಯಾಣದ ಗೃಹಸಚಿವರ ಹೇಳಿಕೆ

ಚಂಡೀಗಢ (ಹರಿಯಾಣ) – ಹರಿಯಾಣದ ನೂಹದಲ್ಲಿ ಜುಲೈ 31 ರಂದು ಹಿಂದೂಗಳ ಧಾರ್ಮಿಕ ಮೆರವಣಿಗೆ ಮೇಲೆ ಮತಾಂಧ ಮುಸ್ಲಿಂಮರು ದಾಳಿ ಮಾಡಿದ್ದಾರೆ. ಈ ಬಗ್ಗೆ ನಮಗೆ ಯಾವುದೇ ಪೂರ್ವ ಸೂಚನೆ ಇರಲಿಲ್ಲ ಎಂದು ರಾಜ್ಯ ಗೃಹ ಸಚಿವ ಅನಿಲ ವಿಜ ಹೇಳಿದ್ದಾರೆ. ಘಟನೆ ನಡೆದ ದಿನ ಮಧ್ಯಾಹ್ನ 3 ಗಂಟೆಗೆ ಅಲ್ಲಿಯ ವ್ಯಕ್ತಿಯೊಬ್ಬ ನಮಗೆ ಮಾಹಿತಿ ಕೊಟ್ಟನು. ಆನಂತರ ಪೋಲೀಸರು ಅಲ್ಲಿಗೆ ತಲುಪಿದರು.
नूंह हिंसा में बड़ा खुलासा: सरकार के पास हमले का इनपुट ही नहीं था, मंदिर में फंसे व्यक्ति ने दी थी खबर#NuhViolence #NuhConspiracy #AnilVij #Haryana #MewatAttack https://t.co/ihSeAwuTqk
— Amar Ujala (@AmarUjalaNews) August 5, 2023
ಗೃಹಸಚಿತ ವಿಜ ಇವರು, ರಾಜ್ಯದ ಗುಪ್ತಚರ ಇಲಾಖೆಗೆ ಏಕೆ ಸಿಕ್ಕಿಲ್ಲ ಈ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಇನ್ನೊಂದು ಕಡೆ ರಾಜ್ಯದ ಗೃಹ ಸಚಿವ ಟಿ. ವಿ. ಎಸ್. ಎನ್. ಪ್ರಸಾದ ಇವರು, ಗೃಹಸಚಿವ ವಿಜ ಹೇಳಿಕೆಯ ಒಂದು ದಿನ ಮೊದಲೇ ನಮಗೆ ದಾಳಿಯ ಬಗ್ಗೆ ಮಾಹಿತಿ ಸಿಕ್ಕಿತ್ತು. ಹಾಗೆಯೇ ಈ ಮಾಹಿತಿ ನೂಹದಲ್ಲಿ ನಡೆದ ಶಾಂತಿ ಸಮಿತಿಯ ಸಭೆಯಲ್ಲಿ ಸಹ ಮಾಹಿತಿ ನೀಡಲಾಗಿತ್ತು. ಆ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಅಡಚಣೆ ಬರುವುದಿಲ್ಲ ಎಂದು ಆಶ್ವಾಸನೆ ನೀಡಲಾಗಿತ್ತು. (ಆಡಳಿತ ಮತ್ತು ಸರಕಾರದ ಮಧ್ಯೆ ಹೊಂದಾಣಿಕೆ ಇಲ್ಲ, ಹೀಗೆಂದು ತಿಳಿಯಬೇಕೆ ? _ಸಂಪಾದಕರು)
ಸಂಪಾದಕೀಯ ನಿಲುವುಆಂತರಿಕ ಶತ್ರುಗಳ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆಯಲಾಗದ ಸರಕಾರವು ವಿದೇಶಿ ಶಕ್ತಿಗಳ ಆಕ್ರಮಣವನ್ನು ಹೇಗೆ ಹಿಮ್ಮೆಟ್ಟಿಸುತ್ತದೆ ? |
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!