
ಇಂಫಾಲ್ – ಮಣಿಪುರದ ಬಿಷ್ಣುಪುರ್ ಜಿಲ್ಲೆಯ ಕ್ವಾಕ್ಟಾದಲ್ಲಿ ಆಗಸ್ಟ್ ೫ ರ ರಾತ್ರಿ ನಡೆದ ಹಿಂಸಾಚಾರದಲ್ಲಿ ಭಯೋತ್ಪಾದಕರು ತಂದೆ, ಮಗ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಹೀಗೆ ಮೂರು ಜನರನ್ನು ಕೊಂದರು. ಮೂವರು ಮಲಗಿದ್ದ ವೇಳೆ ಉಗ್ರರು ಗುಂಡು ಹಾರಿಸಿ ಕತ್ತಿಗಳಿಂದ ತುಂಡರಿಸಿದ್ದಾರೆ. ಪೊಲೀಸರ ಪ್ರಕಾರ, ‘ಈ ಮೂವರು ತಾತ್ಕಾಲಿಕ ಶಿಬಿರಗಳಲ್ಲಿ ವಾಸಿಸುತ್ತಿದ್ದರು; ಆದರೆ ಹಿಂಸಾಚಾರದ ಪರಿಸ್ಥಿತಿ ಸುಧಾರಿಸುತ್ತಿದ್ದಂತೆ, ಅವರು ಆಗಸ್ಟ್ ೪ ರಂದು ಕ್ವಾಕ್ಟಾದಲ್ಲಿರುವ ತಮ್ಮ ಮನೆಗೆ ಮರಳಿದ್ದರ” ಎಂದು ಹೇಳಿದರು.
मणिपुर में कुकी और मैतेई समुदाय में टकराव, बिष्णुपुर में 3 लोगों की हत्या #ManipurViolence #Manipur | @Chandans_live pic.twitter.com/Y00ZnuXJJ2
— Zee News (@ZeeNews) August 5, 2023
ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಘರ್ಷಣೆ !
ಶನಿವಾರ ಬೆಳಗ್ಗೆ ಕ್ವಾಕ್ಟಾದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಭಾರೀ ಗುಂಡಿನ ಚಕಮಕಿ ನಡೆದು ಅದರಲ್ಲಿ ಮೂವರು ಗಾಯಗೊಂಡಿದ್ದಾರೆ. ಮೂವರು ಗಾಯಾಳುಗಳನ್ನು ಚಿಕಿತ್ಸೆಗಾಗಿ ಇಂಫಾಲ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ.’ ಎಂದು ಹೇಳಿದ್ದಾರೆ. ಹಿಂಸಾಚಾರದ ಘಟನೆಗಳ ಹೆಚ್ಚಳದಿಂದಾಗಿ, ಜಿಲ್ಲಾಡಳಿತವು ಇಂಫಾಲ್ ಪೂರ್ವ ಮತ್ತು ಪಶ್ಚಿಮ ಜಿಲ್ಲೆಗಳಲ್ಲಿ ಕರ್ಫ್ಯೂ ಅನ್ನು ಸ್ವಲ್ಪ ಬಿಗಿಗೊಳಿಸಿದೆ.
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath