ಲವ್ ಜಿಹಾದ್ ಮತ್ತು ಮತಾಂತರಕ್ಕೆ ಕಡಿವಾಣ ಹಾಕಲು ಗ್ರಾಮ ಪಂಚಾಯಿತಿಗಳಿಂದ ನಿರ್ಣಯ !

ಅಶೋಕನಗರ (ಮಧ್ಯಪ್ರದೇಶ) – ರಾಜ್ಯದಲ್ಲಿ ನಿರಂತರವಾಗಿ ಬಹಿರಂಗವಾಗುತ್ತಿರುವ ಲವ್ ಜಿಹಾದ್ ಮತ್ತು ಮತಾಂತರದ ಘಟನೆಗಳನ್ನು ತಡೆಯುವ ಸಲುವಾಗಿ ಅಶೋಕನಗರ ಜಿಲ್ಲೆಯ 4 ಗ್ರಾಮಗಳಲ್ಲಿ ಮುಸ್ಲಿಂ ಮತ್ತು ಕ್ರೈಸ್ತ ವ್ಯಾಪಾರಿಗಳಿಗೆ ಗ್ರಾಮದಲ್ಲಿ ಪ್ರವೇಶಿಸುವುದನ್ನು ನಿಷೇಧಿಸಿವೆ. ಜಿಲ್ಲೆಯ ಧೌರಾ ಗ್ರಾಮದ ಪಂಚಾಯಿತಿ ಸಭೆಯಲ್ಲಿ ಸರಪಂಚರು ಈ ರೀತಿಯ ಪ್ರಸ್ತಾವನೆಯನ್ನು ಮುಂದಿಟ್ಟರು. ಇದಕ್ಕೆ ಗ್ರಾಮಸ್ಥರೆಲ್ಲರೂ ಅನುಮೋದನೆ ನೀಡಿದ ನಂತರ ಈ ನಿರ್ಣಯವನ್ನು ಅಂತಿಮಗೊಳಿಸಲಾಯಿತು. ಇದರಿಂದಾಗಿ ಪಂಚಾಯಿತಿ ವ್ಯಾಪ್ತಿಯ 4 ಗ್ರಾಮಗಳಲ್ಲಿ ಈ ನಿರ್ಣಯ ಜಾರಿಯಾಗಿದೆ. ಆಗಸ್ಟ್ 7 ರಂದು ಗ್ರಾಮಗಳ ವೃತ್ತಗಳಲ್ಲಿ ಈ ಆದೇಶ ಬರೆದ ಫಲಕವನ್ನು ಹಾಕಲಾಗಿದೆ. ಈ ಫಲಕದಲ್ಲಿ ಕ್ರೈಸ್ತ ಮತ್ತು ಮುಸ್ಲಿಂ ವ್ಯಾಪಾರಿಗಳಿಗೆ ಗ್ರಾಮಗಳಲ್ಲಿ ಪ್ರವೇಶಿಸಲು ಅನುಮತಿಸುವುದಿಲ್ಲ ಎಂದು ಸ್ಪಷ್ಟವಾಗಿ ಬರೆಯಲಾಗಿದೆ. ಹೊರಗಿನಿಂದ ಬರುವ ವ್ಯಾಪಾರಿಗಳು ತಮ್ಮ ಆಧಾರ್ ಕಾರ್ಡ್ ಅನ್ನು ತಮ್ಮೊಂದಿಗೆ ತರಬೇಕು. ಅದರ ಪರಿಶೀಲನೆಯ ನಂತರವೇ ಅವರನ್ನು ಗ್ರಾಮದಲ್ಲಿ ಪ್ರವೇಶಿಸಲು ಅನುಮತಿಸಲಾಗುವುದು. ಈ ನಿರ್ಣಯವನ್ನು ಗ್ರಾಮಸ್ಥರೆಲ್ಲರ ಒಪ್ಪಿಗೆ ಮೇರೆಗೆ ಕೈಗೊಳ್ಳಲಾಗಿದೆ ಎಂದು ಬರೆಯಲಾಗಿದೆ.
गांव में मुस्लिम व इसाई व्यापारियों की एंट्री पर प्रतिबंध, धर्म की जांच करने देखा जाएगा आधार कार्ड #MadhyaPradesh | #MPNews
— IBC24 News (@IBC24News) August 8, 2023
ಸಂಪಾದಕೀಯ ನಿಲುವುಹಿಂದೂಗಳ ಮೇಲಿನ ದಾಳಿಗಳನ್ನು ತಡೆಯುವಲ್ಲಿ ಸರಕಾರಿ ವ್ಯವಸ್ಥೆ ವಿಫಲವಾಗಿರುವುದರಿಂದ ಹಿಂದೂಗಳು ಇಂತಹ ತೀಕ್ಷ್ಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಹೇಳಿದರೆ ತಪ್ಪೇನಿದೆ ? ದೇಶಾದ್ಯಂತ ಹಿಂದೂಗಳನ್ನು ರಕ್ಷಿಸಲು ಈಗಲಾದರೂ ಸರಕಾರ ಕಠಿಣ ಲವ್ ಜಿಹಾದ್ ಮತ್ತು ಮತಾಂತರ ವಿರೋಧಿ ಕಾನೂನುಗಳನ್ನು ಜಾರಿಗೊಳಿಸುವುದೇ ? |
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court
ಮುಖ್ಯ ಆರೋಪಿ ಬ್ರಿಜೇಂದ್ರ ಗುಪ್ತನನ್ನು ಬಿಹಾರದಿಂದ ಬಂಧಿಸಿದ ಪೊಲೀಸರು!