ಜುಲೈ ೩೧ ರಂದು ನೂಹದಲ್ಲಿ ಮತಾಂಧ ಮುಸಲ್ಮಾನರ ಹಿಂಸಾಚಾರದಲ್ಲಿನ ಒಂದು ಹೃದಯವಿದ್ರಾವಕ ಘಟನೆ ಬೆಳಕಿಗೆ !

ನೂಹ (ಹರಿಯಾಣ) – ಹಿಂದುಗಳ ಜಲಾಭಿಷೇಕ ಯಾತ್ರೆಯ ಮೇಲೆ ದಾಳಿ ನಡೆಸಿರುವ ಘಟನೆಗೆ ಈಗ ಎಂಟು ದಿನ ಕಳೆದಿದ್ದು ಮತಾಂಧ ಮುಸಲ್ಮಾನರ ಕುಕೃತ್ಯದ ಘಟನೆಗಳು ಹೊರ ಬರುತ್ತಿದೆ. ಈ ದಾಳಿಗಳು ಪೂರ್ವಯೋಜಿತವಾಗಿರುವ ಸಾಕ್ಷಿಗಳು ಕೂಡ ಪೊಲೀಸರ ಕೈ ಸೇರುತ್ತಿವೆ. ಇಂತಹದರಲ್ಲಿ ಜುಮ್ಮಾ ಬಜಾರ್ ನಲ್ಲಿರುವ ಬಟ್ಟೆ ಅಂಗಡಿಯ ಮಾಲಿಕ ಓಂಕೇಶ ಕುಮಾರ ಇವರು ದಾಖಲಿಸಿರುವ ದೂರು ಪ್ರಸಾರ ಮಾಧ್ಯಮಗಳಲ್ಲಿ ಚರ್ಚಿಸಲಾಗುತ್ತಿದೆ. ಕುಮಾರ ಇವರು ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ ಜುಲೈ ೩೧ ರಂದು ಮಧ್ಯಾಹ್ನ ೩ ಗಂಟೆಗೆ ಮುಸಲ್ಮಾನರ ಒಂದು ಗುಂಪು ಮುಚ್ಚಿರುವ ಅಂಗಡಿಯ ಬೀಗ ಒಡೆದರು. ಅಂಗಡಿಯಲ್ಲಿದ್ದ ೯ – ೧೦ ಲಕ್ಷ ರೂಪಾಯಿಯ ಬಟ್ಟೆಗಳನ್ನು ಲೂಟಿ ಮಾಡಿ ಅಂಗಡಿಗೆ ಬೆಂಕಿ ಹಚ್ಚಿದರು. ಇದರಲ್ಲಿ ಅಂಗಡಿ ಸುಟ್ಟು ಭಸ್ಮವಾಯಿತು. ಅಂಗಡಿಯ ಎರಡು ಬದಿಯಲ್ಲಿ ಇರುವ ಸಿಸಿಟಿವಿ ಫೋಟೋಸ್ ಸಮೀಕ್ಷೆ ನಡೆಸುಲು ಕುಮಾರ ಇವರು ಪೊಲೀಸರಿಗೆ ವಿನಂತಿಸಿದ್ದಾರೆ.
हरियाणा के नूंह-मेवात में हिंसा के बाद पुलिस-प्रशासन ने सख्ती दिखानी शुरू कर दी है. #Haryana #NuhViolence (@arvindojha)https://t.co/iVwLVLLXnC
— AajTak (@aajtak) August 8, 2023
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court
ಮುಖ್ಯ ಆರೋಪಿ ಬ್ರಿಜೇಂದ್ರ ಗುಪ್ತನನ್ನು ಬಿಹಾರದಿಂದ ಬಂಧಿಸಿದ ಪೊಲೀಸರು!