ರಾಜಕೀಯ ಪಕ್ಷಗಳ ನಾಯಕರು ಮತ್ತು ದೇವರ ಭಕ್ತ ಇವರಲ್ಲಿನ ವ್ಯತ್ಯಾಸ !

‘ರಾಜಕೀಯ ಪಕ್ಷಗಳ ನಾಯಕರು ಮತ್ತು ಕಾರ್ಯಕರ್ತರು ಯಾರಾ ದರೂ ಹಣ ಅಥವಾ ಹುದ್ದೆ ನೀಡಿದರೆ ಬೇರೆ ಪಕ್ಷಗಳಿಗೆ ಹೋಗುತ್ತಾರೆ. ತದ್ವಿರುದ್ಧ ಭಕ್ತನು ದೇವರ ಪಕ್ಷವನ್ನು ಬಿಟ್ಟು, ದೇವರ ಚರಣಗಳಲ್ಲಿ ದೊರೆತ ಸ್ಥಾನವನ್ನು ಬಿಟ್ಟು ಬೇರೆಲ್ಲೂ ಹೋಗುವುದಿಲ್ಲ.’ – ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಳಾಜಿ ಆಠವಲೆ