ಪ್ರಧಾನಿಗೆ ಪತ್ರ ಬರೆದು ಬೇಡಿಕೆ

ಇಂಫಾಲ – ಹಿಂಸಾಚಾರ ಪೀಡಿತ ಮಣಿಪುರದಲ್ಲಿ 4೦ ಶಾಸಕರು ಪ್ರಧಾನಮಂತ್ರಿ ನರೇಂದ್ರ ಪತ್ರ ಬರೆದು ರಾಜ್ಯದಲ್ಲಿ ಶಾಂತಿ ಮತ್ತು ಭದ್ರತೆಯ ವಾತಾವರಣವನ್ನು ನಿರ್ಮಾಣ ಮಾಡುವುದಕ್ಕಾಗಿ ಸೇನೆಯನ್ನು ಹಿಂಪಡೆಯುವುದು ಅವಶ್ಯಕವಾಗಿದೆ ಎಂದಿದ್ದಾರೆ. ಈ ಶಾಸಕರಲ್ಲಿ ಹೆಚ್ಚಿನ ಶಾಸಕರು ಹಿಂದೂ ಮೈತೆಯಿ ಸಮುದಾಯದವರಾಗಿದ್ದಾರೆ. ಕ್ರೈಸ್ತ ಕುಕ್ಕಿ ಬಂಡುಕೋರರ ಗುಂಪುಗಳೊಂದಿಗಿನ ‘ಸಸ್ಪೆಂಶನ್ ಆಫ್ ಆಪರೇಶನ್’ (ಎಸ್.ಓ.ಓ.ನ) ಒಪ್ಪಂದವನ್ನು ಹಿಂಪಡೆಯಬೇಕು ರಾಜ್ಯದಲ್ಲಿ ‘ರಾಷ್ಟ್ರೀಯ ಪೌರತ್ವ ನೋಂದಣಿ’ (ಎನ್ಆರ್.ಸಿ)ಕಾಯ್ದೆಯನ್ನು ಜಾರಿಗೊಳಿಸಬೇಕು ಮತ್ತು ಸ್ವಾಯತ್ತ ಜಿಲ್ಲಾ ಮಂಡಳಿಗಳನ್ನು ಬಲಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
मणिपुर के 40 विधायकों का PM को पत्र…विधायकों की PM से असम राइफल्स को हटाने की मांग#ManipurViolence #ManipurIssue pic.twitter.com/e8yg3WtWtC
— Zee Bihar Jharkhand (@ZeeBiharNews) August 10, 2023
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ