ಪ್ರಧಾನಿಗೆ ಪತ್ರ ಬರೆದು ಬೇಡಿಕೆ

ಇಂಫಾಲ – ಹಿಂಸಾಚಾರ ಪೀಡಿತ ಮಣಿಪುರದಲ್ಲಿ 4೦ ಶಾಸಕರು ಪ್ರಧಾನಮಂತ್ರಿ ನರೇಂದ್ರ ಪತ್ರ ಬರೆದು ರಾಜ್ಯದಲ್ಲಿ ಶಾಂತಿ ಮತ್ತು ಭದ್ರತೆಯ ವಾತಾವರಣವನ್ನು ನಿರ್ಮಾಣ ಮಾಡುವುದಕ್ಕಾಗಿ ಸೇನೆಯನ್ನು ಹಿಂಪಡೆಯುವುದು ಅವಶ್ಯಕವಾಗಿದೆ ಎಂದಿದ್ದಾರೆ. ಈ ಶಾಸಕರಲ್ಲಿ ಹೆಚ್ಚಿನ ಶಾಸಕರು ಹಿಂದೂ ಮೈತೆಯಿ ಸಮುದಾಯದವರಾಗಿದ್ದಾರೆ. ಕ್ರೈಸ್ತ ಕುಕ್ಕಿ ಬಂಡುಕೋರರ ಗುಂಪುಗಳೊಂದಿಗಿನ ‘ಸಸ್ಪೆಂಶನ್ ಆಫ್ ಆಪರೇಶನ್’ (ಎಸ್.ಓ.ಓ.ನ) ಒಪ್ಪಂದವನ್ನು ಹಿಂಪಡೆಯಬೇಕು ರಾಜ್ಯದಲ್ಲಿ ‘ರಾಷ್ಟ್ರೀಯ ಪೌರತ್ವ ನೋಂದಣಿ’ (ಎನ್ಆರ್.ಸಿ)ಕಾಯ್ದೆಯನ್ನು ಜಾರಿಗೊಳಿಸಬೇಕು ಮತ್ತು ಸ್ವಾಯತ್ತ ಜಿಲ್ಲಾ ಮಂಡಳಿಗಳನ್ನು ಬಲಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
मणिपुर के 40 विधायकों का PM को पत्र…विधायकों की PM से असम राइफल्स को हटाने की मांग#ManipurViolence #ManipurIssue pic.twitter.com/e8yg3WtWtC
— Zee Bihar Jharkhand (@ZeeBiharNews) August 10, 2023
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed