ನವ ದೆಹಲಿ – ಎಲ್ಲಾ ರಾಜ್ಯಗಳಲ್ಲಿನ ಹಿಂಸಾಚಾರದ ಬಗ್ಗೆ ಚರ್ಚೆಯಾಗಬೇಕು. ಮಣಿಪುರದಲ್ಲಿ ಭಾಜಪ ಅಧಿಕಾರದಲ್ಲಿ ಇರುವುದರಿಂದ ಆ ರಾಜ್ಯದಲ್ಲಿನ ಹಿಂಸಾಚಾರದ ಬಗ್ಗೆ ಚರ್ಚಿಸುವುದು ಸೂಕ್ತವಲ್ಲ ರಾಜಸ್ಥಾನ, ಬಂಗಾಳ, ಕರ್ನಾಟಕ ರಾಜ್ಯಗಳಲ್ಲಿ ನಡೆಯುತ್ತಿರುವ ಘಟನೆಗಳನ್ನು ಚರ್ಚಿಸುವುದು ಅವಶ್ಯಕವಾಗಿದೆ. ಈ ರೀತಿ ಬೇಧಭಾವದಿಂದ ಚರ್ಚಿಸುವುದು ಸಂಪೂರ್ಣ ಅಯೋಗ್ಯವಾಗಿದೆ ಎಂದು ಲೋಕಜನಶಕ್ತಿ ಪಕ್ಷದ ಸಂಸದ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.
ಸನಾತನ ಪ್ರಭಾತ > ಏಷ್ಯಾ > ಭಾರತ > ಮಣಿಪುರ > ಕೇವಲ ಮಣಿಪುರ ಮಾತ್ರವಲ್ಲ, ಎಲ್ಲಾ ರಾಜ್ಯಗಳಲ್ಲಿನ ಹಿಂಸಾಚಾರದ ಬಗ್ಗೆ ಚರ್ಚೆಯಾಗಬೇಕು ! – ಸಂಸದ ಚಿರಾಗ್ ಪಾಸ್ವಾನ್
ಕೇವಲ ಮಣಿಪುರ ಮಾತ್ರವಲ್ಲ, ಎಲ್ಲಾ ರಾಜ್ಯಗಳಲ್ಲಿನ ಹಿಂಸಾಚಾರದ ಬಗ್ಗೆ ಚರ್ಚೆಯಾಗಬೇಕು ! – ಸಂಸದ ಚಿರಾಗ್ ಪಾಸ್ವಾನ್
ಸಂಬಂಧಿತ ಲೇಖನಗಳು
- Jodhpur Crime : ಜೋಧಪುರ (ರಾಜಸ್ಥಾನ) : ೧೩ ವರ್ಷದ ಹುಡುಗನಿಂದ ೭ ವರ್ಷದ ಹುಡುಗಿಯ ಬಲಾತ್ಕಾರ
- C T Ravi on Waqf Property : ದೇವಸ್ಥಾನಗಳ ಆಸ್ತಿಯನ್ನು ಸರಕಾರಿಕರಣಗೊಳಿಸಿದಂತೆ ವಕ್ಫ್ ಮಂಡಳಿಯನ್ನು ಏಕೆ ಸರಕಾರಿಕರಣಗೊಳಿಸಿಲ್ಲ ? – ಸಿ.ಟಿ. ರವಿ
- ಶಾಹಪುರ (ರಾಜಸ್ಥಾನ): ಶ್ರೀ ಗಣೇಶ ಮೂರ್ತಿ ವಿಸರ್ಜನೆಯ ಕೆರೆಯ ಬಳಿ ಸತ್ತ ಮೇಕೆಯ ಅವಶೇಷಗಳು ಪತ್ತೆ; ಉದ್ವಿಗ್ನತೆ
- Tirupati Laddoo Controversy : ತಿರುಪತಿ ಬಾಲಾಜಿಯ ಪ್ರಸಾದದ ಲಡ್ಡುವಿನಲ್ಲಿ ಹಸುಗಳ ಕೊಬ್ಬಿನ ಬಳಕೆ ! – ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು
- ಶೃಂಗೇರಿ ನಂತರ ಹೊರನಾಡಲ್ಲೂ ವಸ್ತ್ರಸಂಹಿತೆ (ಡ್ರೆಸ್ಕೋಡ್) ಜಾರಿ !
- ಮಧ್ಯಪ್ರದೇಶದಲ್ಲಿ ಈದ್ ಮೆರವಣಿಗೆಯ ಸಮಯದಲ್ಲಿ ಮುಸ್ಲಿಮರಿಂದ ಪ್ಯಾಲೆಸ್ತೀನ್ ಧ್ವಜ ಹಾರಾಟ !