|
(ಸರ್ ತನ್ ಸೆ ಜುದಾ ಅಂದರೆ ತಲೆಯನ್ನು ದೇಹದಿಂದ ಬೇರ್ಪಡಿಸುವುದು)

ರತಲಾಮ (ಮಧ್ಯಪ್ರದೇಶ) – ಇಲ್ಲಿ ಒಂದು ಫೇಸ ಬುಕ್ ಪೋಸ್ಟ್ ಮೂಲಕ ಇಸ್ಲಾಂ ಗೆ ಅಗೌರವ ಮಾಡಿದ್ದಾರೆಂದು ಆರೋಪಿಸುತ್ತಾ ಕೆಲವು ಮತಾಂಧ ಮುಸ್ಲಿಮರು ಆಗಸ್ಟ್ 9ರ ರಾತ್ರಿ ಇಲ್ಲಿಯ ಪೊಲೀಸ್ ಸ್ಟೇಷನ್ ಗೆ ಮುತ್ತಿಗೆ ಹಾಕಿದರು, ಆ ಸಮಯದಲ್ಲಿ ‘ಸರ್ ತನ್ ಸೆ ಜುದಾ’ ಘೋಷಣೆಗಳನ್ನು ಕೂಗಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಸ್ಟ ಮಾಡಿದ್ದ ಯುವತಿಯ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಹೇಳಿದರೂ ಅವರು ಠಾಣೆಯೊಳಗೆ ನುಗ್ಗುವ ಪ್ರಯತ್ನ ಮಾಡಿದರು.
Sar Tan Se Juda: मध्य प्रदेश में फिर गूंजा ‘सर तन से जुदा’, रतलाम में आधी रात को घेरी चौकी; इस बात को लेकर विरोध#MPNews #Raatlam #CrimeNews https://t.co/N2rMVJy9Co
— Zee MP-Chhattisgarh (@ZeeMPCG) August 10, 2023
ಮತಾಂತರ ಗುಂಪು, ತಕ್ಷಣವೇ ಯುವತಿಯನ್ನು ಬಂಧಿಸಬೇಕು, ಹಾಗೆಯೇ ಅವಳ ಮನೆಯ ಮೇಲೆ ಬುಲ್ಡೋಜರ್ ಹತ್ತಿಸಬೇಕು ಎಂದರು. ಈ ಸಂದರ್ಭದಲ್ಲಿ ಪೊಲೀಸರು ಸೈಬರ್ ಪೋಲೀಸರ ನೆರವಿನಿಂದ ಹುಡುಗಿಯನ್ನು ಬಂಧಿಸಲಾಗುವುದು ಎಂದು ಆಶ್ವಾಸನೆ ನೀಡಿದರು.
ಸಂಪಾದಕೀಯ ನಿಲುವುಯಾರದೇ ಧಾರ್ಮಿಕ ಭಾವನೆಗಳನ್ನು ನೋಯಿಸುವುದು ಖಂಡನೀಯವಾಗಿದೆ. ಆದರೆ ಈ ರೀತಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಮತಾಂಧ ಮುಸ್ಲಿಮರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕಳೆದ ವರ್ಷ ಇದೇ ರೀತಿಯ ಘೋಷಣೆಗಳನ್ನು ಮಾಡುವ ಮೂಲಕ ಅನೇಕ ಹಿಂದೂಗಳನ್ನು ಕೊಲ್ಲಲಾಯಿತು ಎಂಬುದನ್ನು ಮಧ್ಯಪ್ರದೇಶದ ಪೊಲೀಸರು ಗಮನಿಸಬೇಕು ! ಮತಾಂಧ ಮುಸಲ್ಮಾನರ ಇದೇ ಕಟ್ಟರತೆಗೆ ಪೊಲೀಸರು ಹಾಗೂ ಎಲ್ಲಾ ಸರಕಾರಿ ವ್ಯವಸ್ಥೆಗಳು ಹೆದರುತ್ತಾರೆ, ಇದು ದುರದೃಷ್ಟಕರ ! |
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court
ಮುಖ್ಯ ಆರೋಪಿ ಬ್ರಿಜೇಂದ್ರ ಗುಪ್ತನನ್ನು ಬಿಹಾರದಿಂದ ಬಂಧಿಸಿದ ಪೊಲೀಸರು!