|
(ಸರ್ ತನ್ ಸೆ ಜುದಾ ಅಂದರೆ ತಲೆಯನ್ನು ದೇಹದಿಂದ ಬೇರ್ಪಡಿಸುವುದು)

ರತಲಾಮ (ಮಧ್ಯಪ್ರದೇಶ) – ಇಲ್ಲಿ ಒಂದು ಫೇಸ ಬುಕ್ ಪೋಸ್ಟ್ ಮೂಲಕ ಇಸ್ಲಾಂ ಗೆ ಅಗೌರವ ಮಾಡಿದ್ದಾರೆಂದು ಆರೋಪಿಸುತ್ತಾ ಕೆಲವು ಮತಾಂಧ ಮುಸ್ಲಿಮರು ಆಗಸ್ಟ್ 9ರ ರಾತ್ರಿ ಇಲ್ಲಿಯ ಪೊಲೀಸ್ ಸ್ಟೇಷನ್ ಗೆ ಮುತ್ತಿಗೆ ಹಾಕಿದರು, ಆ ಸಮಯದಲ್ಲಿ ‘ಸರ್ ತನ್ ಸೆ ಜುದಾ’ ಘೋಷಣೆಗಳನ್ನು ಕೂಗಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಸ್ಟ ಮಾಡಿದ್ದ ಯುವತಿಯ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಹೇಳಿದರೂ ಅವರು ಠಾಣೆಯೊಳಗೆ ನುಗ್ಗುವ ಪ್ರಯತ್ನ ಮಾಡಿದರು.
Sar Tan Se Juda: मध्य प्रदेश में फिर गूंजा ‘सर तन से जुदा’, रतलाम में आधी रात को घेरी चौकी; इस बात को लेकर विरोध#MPNews #Raatlam #CrimeNews https://t.co/N2rMVJy9Co
— Zee MP-Chhattisgarh (@ZeeMPCG) August 10, 2023
ಮತಾಂತರ ಗುಂಪು, ತಕ್ಷಣವೇ ಯುವತಿಯನ್ನು ಬಂಧಿಸಬೇಕು, ಹಾಗೆಯೇ ಅವಳ ಮನೆಯ ಮೇಲೆ ಬುಲ್ಡೋಜರ್ ಹತ್ತಿಸಬೇಕು ಎಂದರು. ಈ ಸಂದರ್ಭದಲ್ಲಿ ಪೊಲೀಸರು ಸೈಬರ್ ಪೋಲೀಸರ ನೆರವಿನಿಂದ ಹುಡುಗಿಯನ್ನು ಬಂಧಿಸಲಾಗುವುದು ಎಂದು ಆಶ್ವಾಸನೆ ನೀಡಿದರು.
ಸಂಪಾದಕೀಯ ನಿಲುವುಯಾರದೇ ಧಾರ್ಮಿಕ ಭಾವನೆಗಳನ್ನು ನೋಯಿಸುವುದು ಖಂಡನೀಯವಾಗಿದೆ. ಆದರೆ ಈ ರೀತಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಮತಾಂಧ ಮುಸ್ಲಿಮರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕಳೆದ ವರ್ಷ ಇದೇ ರೀತಿಯ ಘೋಷಣೆಗಳನ್ನು ಮಾಡುವ ಮೂಲಕ ಅನೇಕ ಹಿಂದೂಗಳನ್ನು ಕೊಲ್ಲಲಾಯಿತು ಎಂಬುದನ್ನು ಮಧ್ಯಪ್ರದೇಶದ ಪೊಲೀಸರು ಗಮನಿಸಬೇಕು ! ಮತಾಂಧ ಮುಸಲ್ಮಾನರ ಇದೇ ಕಟ್ಟರತೆಗೆ ಪೊಲೀಸರು ಹಾಗೂ ಎಲ್ಲಾ ಸರಕಾರಿ ವ್ಯವಸ್ಥೆಗಳು ಹೆದರುತ್ತಾರೆ, ಇದು ದುರದೃಷ್ಟಕರ ! |
‘ಭಾಜಪ ಹರಡಿದ ವಿಷದಿಂದ ದೇಶದ ಬಹುಸಂಖ್ಯಾತ ಸಮಾಜ ವಿಷಪೂರಿತವಾಗಿದೆ!'(ಅಂತೆ)
‘ಅಕಾಲ ತಖ್ತ್’ನಿಂದ ಪಂಜಾಬ್ ಮುಖ್ಯಮಂತ್ರಿ ಮಾನ್ ಅವರನ್ನು ‘ಗುರು ದ್ರೋಹಿ’ ಎಂದು ಘೋಷಿಸಿತು!
ರಾಷ್ಟ್ರೀಯ ಸ್ವಯಂಸೇವಕ ಸಂಘದ ನೋಂದಣಿ ಕುರಿತಾದ ರಾಜ್ಯದ ಗೃಹ ಸಚಿವರ ಹೇಳಿಕೆಯ ಮೇಲೆ ಪ.ಪೂ. ಸರಸಂಘಚಾಲಕ್ ಡಾ. ಮೋಹನಜಿ ಭಾಗವತ್ ಅವರ ಹೇಳಿಕೆ
‘ನೀಟ್’ ಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ಗೆ ನಿಷೇಧ
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು