
ಅಹಿಲ್ಯಾನಗರ – ಪಾತರ್ಡಿ ತಾಲೂಕಿನ ಘಾಟಶಿರಸ್ ನ ಗರ್ಭಗಿರಿಯ ತಪ್ಪಲಿನಲ್ಲಿದ್ದ ಮತ್ತು ಲಕ್ಷಾಂತರ ಭಕ್ತರ ಶ್ರದ್ಧಾಸ್ಥಾನವಾಗಿರುವ ಶ್ರೀಕ್ಷೇತ್ರ ವೃದ್ಧೇಶ್ವರ ದೇವಸ್ಥಾನದ ಹೊರಭಾಗದ 4 ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳ್ಳತನ ಮಾಡಿದ್ದಾರೆ. ಐವರು ಕಳ್ಳರು ದೇವಸ್ಥಾನದ ಬಾಗಿಲಿನ ಬೀಗ ಮುರಿದು ಒಳ ನುಗ್ಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೇವಸ್ಥಾನದ ಹಿಂಭಾಗದ ನದಿಯ ಬಳಿ ಈ ಕಾಣಿಕೆ ಪೆಟ್ಟಿಗೆಗಳನ್ನು ಒಡೆದು ಅದರಿಂದ ಹಣವನ್ನು ಒಯ್ದರು.
ದೇವಸ್ಥಾನದ ಮುಖ್ಯ ಗರ್ಭಗುಡಿಯಲ್ಲಿ ಸ್ವಯಂಭೂ ಆದಿನಾಥನ ಶಿವಲಿಂಗವಿರುವ ಸ್ಥಳದಲ್ಲಿ ಕಾಣಿಕೆ ಹುಂಡಿಯನ್ನು ಒಡೆಯಲು ಕಳ್ಳರಿಗೆ ಸಾಧ್ಯವಾಗಿಲ್ಲ. ಹಾಗಾಗಿ ಕಾಣಿಕೆ ಪೆಟ್ಟಿಗೆಯನ್ನು ಅಲ್ಲಿಯೇ ಇಟ್ಟರು. ಮರುದಿನ ಬೆಳಗ್ಗೆ ಇದನ್ನು ಗಮನಿಸಿದ ಅರ್ಚಕರು ಹಾಗೂ ಸಿಬ್ಬಂದಿಗಳು ಪೊಲೀಸರ ಬಳಿ ದೂರು ದಾಖಲಿಸಿದ್ದಾರೆ.
ಸಂಪಾದಕೀಯ ನಿಲುವುನೀವು ಎಂದಾದರೂ ಮಸೀದಿ ಅಥವಾ ಚರ್ಚ್ನಲ್ಲಿ ಕಳ್ಳತನ ನಡೆದಿರುವ ಬಗ್ಗೆ ಕೇಳಿದ್ದೀರಾ ? |
ಪ್ರತಿಯೊಂದು ಕಬ್ರ ಅಥವಾ ದರ್ಗಾ ‘ವಕ್ಫ್ ಬೋರ್ಡ್’ ಆಸ್ತಿಯಲ್ಲ! : Madras High Court
ವಿಶಾಖಪಟ್ಟಣಂ : ಕಾರ್ಖಾನೆಯಲ್ಲಿ ಕರಗಿದ್ದ ಉಕ್ಕು ಬಿದ್ದು 8 ಕಾರ್ಮಿಕರ ಸಾವು
ದೇಶದಲ್ಲಿ 76 ರಿಂದ 80 ದಿನಗಳ ಇಂಧನ ದಾಸ್ತಾನು ಬಾಕಿ ! – ಪೆಟ್ರೋಲಿಯಂ ಸಚಿವ
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ