
ಯಾದಗಿರಿ – ಪ್ರವಾದಿ ಮುಹಮ್ಮದ್ ರನ್ನು ಸಾಮಾಜಿಕ ಜಾಲತಾಣಗಳ ಮೂಲಕ ಅವಹೇಳನ ಮಾಡಿದವರ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ್ದ ಮೊಹಮ್ಮದ್ ಅಯಾಜ್ ಮತ್ತು ಅಕ್ಬರ್ ಸೈಯದ್ ನನ್ನು ರಾಜ್ಯದ ಯಾದಗಿರಿ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಅಯಾಜ್ ಮತ್ತು ಅಕ್ಬರ್ ಸೈಯದ್ ೨೦೧೨ ರಲ್ಲಿ ‘ಎಂಐಎಂ’ನ ನಾಯಕ ಅಕ್ಬರುದ್ದೀನ್ ಓವೈಸಿ ಅವರ ಹೇಳಿಕೆಯನ್ನು ಪುನರುಚ್ಚರಿಸಿದನು, ‘೧೫ ನಿಮಿಷಗಳ ಕಾಲ ಪೊಲೀಸರನ್ನು ತೆಗೆದುಹಾಕಿ, ನಂತರ ಯಾರು ಹೆಚ್ಚು ಶಕ್ತಿಶಾಲಿ ಎಂದು ನೋಡುತ್ತೇವೆ’. (ಹಿಂದೂ ಬಹುಸಂಖ್ಯಾತ ಭಾರತದಲ್ಲಿ ತಮ್ಮನ್ನು ಅಲ್ಪಸಂಖ್ಯಾತರು ಎಂದು ಕರೆದುಕೊಳ್ಳುವ ಮುಸ್ಲಿಮರು ಇಂತಹ ಬಹಿರಂಗವಾಗಿ ಬೆದರಿಕೆಗಳನ್ನು ನೀಡುತ್ತಾರೆ ಮತ್ತು ‘ಭಾರತದಲ್ಲಿ ಅಲ್ಪಸಂಖ್ಯಾತರು ಅಪಾಯದಲ್ಲಿದ್ದಾರೆ’ ಎಂದು ಹೇಳುವ ಜಾತ್ಯತೀತವಾದಿಗಳು ಮತ್ತು ಕಮ್ಯುನಿಸ್ಟರು ಏನೂ ಹೇಳುವುದಿಲ್ಲ ಎಂಬುದನ್ನು ಗಮನಿಸಿ ! – ಸಂಪಾದಕರು)
ಯಾದಗಿರಿಯ ಹತ್ತಿಕುಣಿ ನಿವಾಸಿಗಳಾದ ಮೊಹಮ್ಮದ್ ಅಯಾಝ್ ಮತ್ತು ಅಕ್ಬರ್ ಸೈಯದ್ ಇವರ ದ್ವೇಷದ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಈ ವೇಳೆ ಹಿಂದೂ ಜನಜಾಗೃತಿ ಸಮಿತಿ ಹಾಗೂ ಇತರೆ ಹಿಂದೂ ಸಂಘಟನೆಗಳು ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದವು. ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ ಇವರು ಒಂದು ಪತ್ರಿಕಾ ಪ್ರಕಟಣೆಯಲ್ಲಿ, ಆರೋಪಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಸಮುದಾಯದವರನ್ನು ಪ್ರಚೋದಿಸುವ ಉದ್ದೇಶದಿಂದ ಈ ವಿಡಿಯೋವನ್ನು ಹರಿಬಿಟ್ಟಿದ್ದರು. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ ೧೫೩ (ಗಲಭೆ ಎಬ್ಬಿಸಲು ಇತರರನ್ನು ಪ್ರಚೋದಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
Karnataka: Yadgir police arrest Mohammad Ayaz and Akbar Syed for social media post threatening to behead those who ‘insult’ Prophet Muhammadhttps://t.co/hM6DgFnKjD
— OpIndia.com (@OpIndia_com) August 10, 2023
Aamir Khan Gets Death Threat : ನಟ ಆಮೀರ್ ಖಾನ್ ಅವರಿಗೆ ‘ಲವ್ ಜಿಹಾದ್’ ಹೆಸರಿನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಕೊಲೆ ಬೆದರಿಕೆ
ಹಿಂದೂ ಯುವತಿಯನ್ನು ಪ್ರೇಮ ಜಾಲದಲ್ಲಿ ಸೆಳೆಯಲು ಯತ್ನ, ಮಾನಸಿಕ ಕಿರುಕುಳ ನೀಡಿದ ಸುಫಿಯಾನ್ ಖಾನ್!
ಗೂಗಲ್ ನ ‘ಜೆಮಿನಿ’ ಎಐ ಜಾಲತಾಣವು ‘ಜಯ ಶ್ರೀರಾಮ್’ಗೆ ಪ್ರತಿಕ್ರಿಯೆ ನೀಡುತ್ತದೆ, ಹೀಗಿರುವಾಗ ‘ಸಿರಿ’ಗೆ ಏಕೆ ನೀಡಲು ಸಾಧ್ಯವಿಲ್ಲ ? – ಹಿಂದುತ್ವನಿಷ್ಠರ ಪ್ರಶ್ನೆ
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari