ತಿರುವನಂತಪುರಂ – ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪುತ್ರಿ ವೀಣಾ ವಿಜಯನ್ ವಿರುದ್ಧ ಭ್ರಷ್ಟಾಚಾರ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ರಾಜಕೀಯ ವಾತಾವರಣ ಪ್ರಕ್ಷುಬ್ಧಗೊಂಡಿದೆ. ವೀಣಾ ವಿಜಯನ್ ಮತ್ತು ಅವರ ಕಂಪನಿ ಯಾವುದೇ ಕೆಲಸ ಮಾಡದೆ ಪ್ರತಿ ತಿಂಗಳು 8 ಲಕ್ಷ ರೂಪಾಯಿ ಪಡೆಯುತ್ತಿರುವುದು ಎಂದು ಆದಾಯ ತೆರಿಗೆ ಇಲಾಖೆಯ ತನಿಖೆಯಿಂದ ಬಹಿರಂಗವಾಗಿದೆ. ವೀಣಾ ಮತ್ತು ಅವರ ಕಂಪನಿ ಕಳೆದ 3 ವರ್ಷಗಳಿಂದ ಯಾವುದೇ ಕೆಲಸ ಮಾಡದೆ ಖಾಸಗಿ ಕಂಪನಿಗಳಿಂದ ಹಣ ಪಡೆದಿರುವ ಆರೋಪವಿದೆ. ಸುದ್ದಿ ಸಂಸ್ಥೆಯೊಂದರ ಪ್ರಕಾರ, ವೀಣಾ ವಿಜಯನ್ ಮತ್ತು ಅವರ ಕಂಪನಿಗೆ ‘ಕೊಚ್ಚಿ ಮಿನರಲ್ಸ್ ಮತ್ತು ರೂಟೈಲ್ ಲಿಮಿಟೆಡ್’ ಎಂಬ ಕಂಪನಿಯ ವತಿಯಿಂದ ಮೂರು ವರ್ಷಗಳವರೆಗೆ ಪ್ರತಿ ತಿಂಗಳು 8 ಲಕ್ಷ ರೂಪಾಯಿ ನೀಡಲಾಗುತ್ತಿತ್ತು. ವೀಣಾ ವಿಜಯನ್ ಅವರ ಪತಿ ಮೊಹಮ್ಮದ್ ರಿಯಾಜ್ ಅವರು ಪಿಣರಾಯಿ ವಿಜಯನ್ ಸರಕಾರದಲ್ಲಿ ಲೋಕೋಪಯೋಗಿ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Monthly quota allegations: V Muraleedharan demands probe against CM’s daughter #VMuraleedharan #VeenaVijayan https://t.co/SR1Rm6BZeD
— Mathrubhumi English (@mathrubhumieng) August 9, 2023
ಸಂಪಾದಕೀಯ ನಿಲುವುಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸಂಪೂರ್ಣ ಕುಟುಂಬವೇ ಭ್ರಷ್ಟಾಚಾರದಲ್ಲಿ ಮುಳುಗಿರುವುದರ ಉದಾಹರಣೆ |

ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !
ಸ್ವಂತ ಪಕ್ಷ ಸ್ಥಾಪಿಸಲು ಮುಂದಾದ ಭಾಜಪ ತಮಿಳುನಾಡಿನ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ!
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!