
ನಾವು ಸೇವಿಸಿದ ಆಹಾರ ಪೂರ್ಣವಾಗಿ ಜೀರ್ಣವಾದರೆ ಮಾತ್ರ ದೇಹವು ಆರೋಗ್ಯಶಾಲಿಯಾಗಿರುತ್ತದೆ. ಆಹಾರ ಸರಿಯಾಗಿ ಜೀರ್ಣವಾಗದಿದ್ದರೆ ವಾಯು(ಗ್ಯಾಸ್), ಮಲಬದ್ಧತೆಯಂತಹ ಸಮಸ್ಯೆಗಳು ಉಂಟಾಗುತ್ತವೆ. ಆಹಾರವು ಸರಿಯಾಗಿ ಜೀರ್ಣವಾಗಲು ಆಹಾರವು ಚಿಕ್ಕ ತುಂಡುಗಳಾಗಬೇಕು. ಇದಕ್ಕಾಗಿ ಆಹಾರವನ್ನು ಸರಿಯಾಗಿ ಜಗಿದು ಜಗಿದು ತಿನ್ನಬೇಕು.
– ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ.. (10.7.2023)
ಯೋಗ ಮತ್ತು ಪ್ರಾಣಾಯಾಮ: ರೋಗ ಮುಕ್ತರಾಗುವ ಪ್ರಕ್ರಿಯೆ
ಪ್ರಾಣಾಯಾಮ ಯೋಗ್ಯ ಕೃತಿ ಮತ್ತು ಲಾಭ !
ವಾತವ್ಯಾಧಿ ಮತ್ತು ಆಯುರ್ವೇದದ ‘ಪೇನ್ ಮ್ಯಾನೇಜ್ಮೆಂಟ್ (ನೋವು ನಿರ್ವಹಣೆ)’
‘ಪಾರ್ಶ್ವವಾಯು’ ಕಾಯಿಲೆಯಲ್ಲಿ ವ್ಯಾಯಾಮದ ಲಾಭ ಆಗುತ್ತದೆಯೇ ?
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ವೈದ್ಯರ ಚೀಟಿ ಇಲ್ಲದೆ ಇನ್ನು ಮುಂದೆ ಯಾವುದೇ ಸಿರಪ್ ಸಿಗುವುದಿಲ್ಲ !