ಸಾಮಾನ್ಯ ಕಾಯಿಲೆಗಳಿಗೆ ಪ್ರಾಥಮಿಕ ಚಿಕಿತ್ಸೆ
1. ಆಮ್ಲಪಿತ್ತ – ಸನಾತನ ಸೂತಶೇಖರ ರಸ (ಮಾತ್ರೆಗಳು)
ಪ್ರತಿದಿನ 2-3 ಬಾರಿ ‘ಸನಾತನ ಸೂತಶೇಖರ ರಸ’ ಇದರ ಒಂದು ಮಾತ್ರೆಯನ್ನು ಎರಡು ಗುಟುಕು (ಚಮಚ) ನೀರಿನೊಂದಿಗೆ ತೆಗೆದುಕೊಳ್ಳಿ. ಪಿತ್ತದಿಂದ ಬಳಲುತ್ತಿರುವಾಗ ಈ ಚಿಕಿತ್ಸೆಯನ್ನು ಮಾಡಬೇಕು.
2. ಅತಿಸಾರ (ವಿರೇಚಕ) – ಸನಾತನ ಕುಟಜ ಘನವಟಿ (ಮಾತ್ರೆಗಳು): ದಿನದಲ್ಲಿ 3 – 4 ಬಾರಿ ಸನಾತನ ಕುಟಜ ಘನವಟಿ ಈ ಔಷಧಿಯ 2 ರಿಂದ 4 ಮಾತ್ರೆಗಳನ್ನು ಒಂದು ಬಟ್ಟಲು ಉಗುರು ಬೆಚ್ಚಗಿನ ನೀರಿನೊಂದಿಗೆ ತೆಗೆದುಕೊಳ್ಳಿ.
– ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ.
(2.5.2023)
ಸಲಹೆ: ಪ್ರಾಥಮಿಕ ಚಿಕಿತ್ಸೆಯ ನಂತರ ಗುಣವಾಗದಿದ್ದರೆ, ವೈದ್ಯರ ಸಲಹೆಯನ್ನು ತೆಗೆದುಕೊಳ್ಳಿ.
|| ಶ್ರೀ ರಾಜಮಾತಂಗಿ ಮಹಾಯಾಗ ||
ಶ್ರೀ ಸೋಮನಾಥ ದೇವಸ್ಥಾನದ ಶಿಖರದ ಮೇಲೆ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳರವರು ಪೂಜಿಸಿದ ಧರ್ಮಧ್ವಜದ ಆರೋಹಣ !
ಮಹಾಕವಿ ಕಾಳಿದಾಸರು ಮಾಡಿರುವ ರಾಜಮಾತಂಗೀ ದೇವಿಯ ವರ್ಣನೆ
ಶ್ರೀ ರಾಜಮಾತಂಗಿ ಮಹಾಯಜ್ಞ !
ವಾತಾವರಣದಲ್ಲಿ ಬದಲಾವಣೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ೧೫ ದಿನಗಳ ಕಾಲ ಪಾಲಿಸಬೇಕಾದ ಕೆಳಗಿನ ೫ ನಿಯಮಗಳು !
ಆರ್ಥಿಕ ಶಿಸ್ತು