|

ಅಜಂಗಢ (ಉತ್ತರ ಪ್ರದೇಶ) – ಜಿಲ್ಲೆಯ ಮಹಾರಾಜ ಗಂಜ್ನಲ್ಲಿ ಹಿಂದೂಗಳನ್ನು ಮತಾಂತರಿಸುವ ಪ್ರಕರಣದ ಪ್ರಯತ್ನವೊಂದು ಬೆಳಕಿಗೆ ಬಂದಿದೆ. ಇಲ್ಲಿನ ಶಿವಶಂಕರಿ ಮಹೇಶಪುರ ಗ್ರಾಮದಲ್ಲಿ ಧಾರ್ಮಿಕ ಸಭೆ ಏರ್ಪಡಿಸಿ ಅಲ್ಲಿ ದುಷ್ಟಶಕ್ತಿಗಳನ್ನು ಹೋಗಲಾಡಿಸುವುದು, ಹಣದ ಆಮಿಷ ತೋರಿಸಿ ಅಲ್ಲಿದ್ದ ಹಿಂದೂಗಳನ್ನು ಮತಾಂತರ ಮಾಡುವ ಪ್ರಯತ್ನ ನಡೆದಿತ್ತು. ಈ ವಿಷಯದ ಮಾಹಿತಿ ಸಿಗುತ್ತಲೇ ಬಜರಂಗದಳದ ಕಾರ್ಯಕರ್ತರು ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿದರು. ಪೊಲೀಸರನ್ನು ಕರೆಸಿ ದಾಳಿ ನಡೆಸಲಾಯಿತು. ಈ ವೇಳೆ ಇಬ್ಬರು ಮಹಿಳೆಯರನ್ನು ಬಂಧಿಸಲಾಯಿತು.
चंगाई सभा के नाम पर कराया जा रहा था भोले-भाले हिंदुओं का कन्वर्जन।
पुलिस ने दो महिलाओं को हिरासत में लिया।
गरीबी के पीछे भूत-प्रेत का होना बताकर लोगों को इकठ्ठा किया गया था।
मौके से ईसाई समुदाय से जुड़ी चीजें बरामद हुई हैं।
मामला यूपी के आजमगढ़ का।https://t.co/rTSkFS5syd
— Panchjanya (@epanchjanya) August 14, 2023
ಪೊಲೀಸ್ ಆಯುಕ್ತ ಸಂಜಯ ಕುಮಾರ ಮಾತನಾಡಿ, ಜಿಲ್ಲೆಯಲ್ಲಿ ಮತಾಂತರದ ಪ್ರಕರಣ ಈ ಹಿಂದೆಯೂ ನಡೆದಿದೆ. ಮತಾಂತರಗೊಳಿಸುವವರನ್ನು ಬಂಧಿಸಿ ಕಠಿಣ ಕ್ರಮ ಕೈಗೊಂಡ ಬಳಿಕವೂ ಜಿಲ್ಲೆಯಲ್ಲಿ ಮತಾಂತರ ನಿಂತಿಲ್ಲ ಎಂದು ಹೇಳಿದರು.
ಸಂಪಾದಕೀಯ ನಿಲುವುಕ್ರೈಸ್ತ ಮಿಷನರಿಗಳಿಗೆ ರಾಜ್ಯದಲ್ಲಿ ಜಾರಿಯಲ್ಲಿರುವ ಮತಾಂತರ ನಿಷೇಧ ಕಾಯಿದೆಯ ಬಗ್ಗೆ ಯಾವುದೇ ಭಯವಿಲ್ಲ ಎನ್ನುವುದು ಮೇಲಿಂದಮೇಲೆ ನಡೆಯುತ್ತಿರುವ ಇಂತಹ ಘಟನೆಗಳಿಂದ ಗಮನಕ್ಕೆ ಬರುತ್ತದೆ. ಇವರಿಗೆ ಇಷ್ಟೊಂದು ಧೈರ್ಯ ಎಲ್ಲಿಂದ ಬರುತ್ತದೆ, ಇವರ ಹಿಂದೆ ಯಾವ ರಾಜಕೀಯ ಶಕ್ತಿ ಅಡಗಿದೆ ಎಂಬುದನ್ನು ತನಿಖೆ ನಡೆಸಿ ಅವರ ವಿರುದ್ಧ ಕ್ರಮ ಕೈಗೊಳ್ಳುವುದು ಆವಶ್ಯಕವಿದೆ ! |
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.