
ಕಲಬುರ್ಗಿ – ಕಲಬುರ್ಗಿ ಜಿಲ್ಲೆಯ ಗಾಣಗಾಪುರ ಕ್ಷೇತ್ರದ ಶ್ರೀ ದತ್ತಾತ್ರೇಯ ದೇವಸ್ಥಾನದಲ್ಲಿ ಸನಾತನ ಸಂಸ್ಥೆ ವತಿಯಿಂದ ದಿನಾಂಕ ಆಗಸ್ಟ್ 13, 2023 ರ ಭಾನುವಾರ ದೀಪಪ್ರಜ್ವಲನೆಯೊಂದಿಗೆ ಗ್ರಂಥ ಪ್ರದರ್ಶನ ಪ್ರಾರಂಭಿಸಲಾಯಿತು. ಗಾಣಗಾಪುರದ ಹಿರಿಯ ಪುರುಹಿತರಾದ ಶ್ರೀ. ಚಂದ್ರವಿಲಾಸ ಪೂಜಾರಿರವರು ದೀಪಪ್ರಜ್ವಲನೆ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶ್ರೀ. ಶಿವಚಾಲಪ ಗನೇರ, ವಿಶ್ವ ಹಿಂದೂ ಪರಿಷತ್ತಿನ ಶ್ರೀ. ರೋಹಿತ ಪೂಜಾರಿ ಮತ್ತು ಶ್ರೀ. ಸಂಗನಗೌಡ ಪಾಟೀಲ ಹಾಗೂ ಸ್ಥಳೀಯ ಧರ್ಮಾಭಿಮಾನಿಗಳು ಉಪಸ್ಥಿತರಿದ್ದರು. ಈ ಗ್ರಂಥ ಪ್ರದರ್ಶನವು ಪ್ರತಿ ಗುರುವಾರ ಮತ್ತು ಭಾನುವಾರ ಇರುತ್ತದೆ.

ಗಮನಾರ್ಹ ಅಂಶ
ಠಾಣೆ, ಸೋಲಾಪುರ, ಧಾರವಾಡ ಮತ್ತು ಅನೇಕ ಜಿಲ್ಲೆಗಳಿಂದ ಬಂದಂತ ಯಾತ್ರಿಕರು ಗ್ರಂಥ ಪ್ರದರ್ಶನಕ್ಕೆ ನಮಸ್ಕಾರ ಮಾಡಿ ಮುಂದೆ ಹೋಗುತ್ತಿದ್ದರು.
ಬಿಹಾರದಲ್ಲಿ ಕಳ್ಳರು 40 ಮೀಟರ್ ಎತ್ತರದ ಮೊಬೈಲ್ ಟವರ್ ಅನ್ನೇ ಕದ್ದೊಯ್ದರು !
ಮದುವೆಯಾದ ಮೇಲೂ ಮುಸ್ಲಿಂ ಪ್ರಿಯಕರನ ಸಂಪರ್ಕದಲ್ಲಿದ್ದ ಹಿಂದು ಯುವತಿಯನ್ನು ಆಕೆಯ ಸಹೋದರನೇ ಕೊಲೆ ಮಾಡಿದ !
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ