
ನಾಗೌರ್ (ರಾಜಸ್ಥಾನ) – ಇಲ್ಲಿನ ರಸಾಳ್ ಗ್ರಾಮದಲ್ಲಿ 70 ವರ್ಷದ ಸಂತ ಮೋಹನ್ ದಾಸ್ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಆವರ ದೇಹ ಆಶ್ರಮದ ನೆಲದ ಮೇಲೆ ಬಿದ್ದಿತ್ತು. ಅವರ ಕೈಕಾಲುಗಳನ್ನು ಹಗ್ಗಗಳಿಂದ ಕಟ್ಟಲಾಗಿತ್ತು. ಅವರ ಬಾಯಿ ಮತ್ತು ಕಣ್ಣುಗಳನ್ನು ಪಟ್ಟಿಯಿಂದ ಕಟ್ಟಲಾಗಿತ್ತು. ಹರಿರಾಮ ಬಾಬಾರವರ ಆಶ್ರಮದಲ್ಲಿರುವ ಭೈರೋಬಾಬಾ ದೇವಸ್ಥಾನದಲ್ಲಿ ಸಂತ ಮೋಹನ್ ದಾಸ್ ಇವರು 14 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಈ ಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ ಮೋಹನ್ ದಾಸ್ ರ ಸಂಬಂಧಿಕರು ಪೊಲೀಸರಲ್ಲಿ ದೂರು ದಾಖಲಿಸಿದ್ದಾರೆ. `ಪೊಲೀಸರು ಆರೋಪಿಯನ್ನು ಬಂಧಿಸುವವರೆಗೂ ಶವವನ್ನು ವಶಕ್ಕೆ ಪಡೆಯುವುದಿಲ್ಲ’ ಎಂದು ಅವರ ಸಂಬಂಧಿಕರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಪ್ರವೀಣ್ ಕುಮಾರ್ ತಿಳಿಸಿದ್ದಾರೆ.
ಸಂಪಾದಕೀಯ ನಿಲುವುಭಾರತದಲ್ಲಿ ಹಿಂದೂ ಸಾಧು-ಸಂತರ ಹತ್ಯೆಯಾಗುವುದು ಲಜ್ಜಾಸ್ಪದ ! |
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ