
‘ಮಳೆಗಾಲದಲ್ಲಿ ಕಾಲುಗಳು ಹೆಚ್ಚು ಸಮಯ ನೀರಿನಲ್ಲಿರುವುದರಿಂದ ಕೆಲವರಿಗೆ ಕಾಲ್ಬೆರಳುಗಳ ನಡುವೆ ಒಂದು ರೀತಿಯ ಚರ್ಮರೋಗವಾಗುತ್ತದೆ. ಈ ರೋಗಕ್ಕೆ ‘ಕೆಸರುಹುಣ್ಣು’ ಎನ್ನುತ್ತಾರೆ. ಇದರಲ್ಲಿ ಬೆರಳುಗಳ ನಡುವೆ ಬಿರುಕುಗಳು ಬೀಳುತ್ತವೆ, ಅಲ್ಲಿನ ಚರ್ಮವು ಹಸಿಯಾಗಿದ್ದು ಅದಕ್ಕೆ ದುರ್ಗಂಧ ಬರುವುದು, ತುರಿಸುವುದು, ಈ ರೀತಿಯ ತೊಂದರೆಗಳಾಗುತ್ತವೆ. ಇದಕ್ಕಾಗಿ ಮುಂದಿನಂತೆ ಸುಲಭ ಪರಿಹಾರನ್ನು ಮಾಡಿ ನೋಡಬೇಕು.

ಪ್ರತಿದಿನ ರಾತ್ರಿ ಮಲಗುವ ಮುನ್ನ ಕಾಲುಗಳನ್ನು ಸಾಬೂನಿನಿಂದ ಸ್ವಚ್ಛವಾಗಿ ತೊಳೆಯಬೇಕು ಮತ್ತು ಬೆರಳುಗಳಲ್ಲಿನ ಬಿರುಕುಗಳಿಗೆ ಕೊಬ್ಬರಿಎಣ್ಣೆಯನ್ನು ಹಚ್ಚಬೇಕು. ತೊಂದರೆ ಹೆಚ್ಚಿದ್ದರೆ ಎಣ್ಣೆಯನ್ನು ಹಚ್ಚುವ ಮೊದಲು ಕೆಂಡದ ಮೇಲೆ ಧೂಪವನ್ನು ಹಾಕಿ ಸುಮಾರು ೫ ನಿಮಿಷಗಳ ವರೆಗೆ ಅದರ ಹೊಗೆಯಲ್ಲಿ ಪಾದಗಳನ್ನಿಡಬೇಕು.’
– ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೩೧.೭.೨೦೨೩)
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ವೈದ್ಯರ ಚೀಟಿ ಇಲ್ಲದೆ ಇನ್ನು ಮುಂದೆ ಯಾವುದೇ ಸಿರಪ್ ಸಿಗುವುದಿಲ್ಲ !
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಕೇರಳದಲ್ಲಿ ಈ ವರ್ಷ ‘ನಿಪಾ’ ವೈರಸ್ ನ ಮೊದಲ ರೋಗಿ ‘ವೆಂಟಿಲೇಟರ್’ನಲ್ಲಿ ! : Nipah Outbreak
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!