
ನೂಹ್ (ಹರಿಯಾಣ) – ಇಲ್ಲಿ ಕಳೆದ ತಿಂಗಳು ನಡೆದ ಹಿಂದೂಗಳ ಜಲಾಭಿಷೇಕ ಯಾತ್ರೆಯ ಮೇಲೆ ಮುಸ್ಲಿಂ ಮತಾಂಧರು ನಡೆಸಿದ ದಾಳಿ ಮತ್ತು ಹಿಂಸಾಚಾರದ ಹಿಂದೆ ರಾಜಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿ ಹಿಂದುತ್ವನಿಷ್ಠನ ಕೈವಾಡವಿದೆ ಎಂದು ತಥಾಕಥಿತ ಜಾತ್ಯತೀತವಾದಿಗಳು ಮತ್ತು ಮತಾಂಧ ಮುಸ್ಲಿಮರಿಂದ ಸುದ್ದಿ ಹಬ್ಬಿಸಲಾಗಿತ್ತು. ಬಿಟ್ಟು ಬಜರಂಗಿ ಜುಲೈ 31 ಕ್ಕೆ ಅಂದರೆ ಹಿಂಸಾಚಾರದ 1 ದಿನದ ಮೊದಲು ಫೇಸ್ಬುಕ್ನಲ್ಲಿ ಪ್ರಚೋದನಕಾರಿ ವೀಡಿಯೊವನ್ನು ಪ್ರಸಾರ ಮಾಡಿದ್ದರಿಂದ ಈ ಹಿಂಸಾಚಾರ ನಡೆಯಿತು ಎಂದು ಅವರ ಮೇಲೆ ಆರೋಪ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಆಗಸ್ಟ್ 15 ರಂದು ಹರಿಯಾಣ ಪೊಲೀಸರು ಬಿಟ್ಟು ಬಜರಂಗಿಯನ್ನು ಫರಿದಾಬಾದ್ನಲ್ಲಿರುವ ಅವರ ನಿವಾಸದಿಂದ ಬಂಧಿಸಿದ್ದರು. ಬಂಧನದ ನಂತರ ವಿಶ್ವ ಹಿಂದೂ ಪರಿಷತ್, ಬಿಟ್ಟು ಬಜರಂಗಿ ಬಜರಂಗದಳದ ಕಾರ್ಯಕರ್ತನಲ್ಲ ಎಂದು ಸ್ಪಷ್ಟಪಡಿಸಿದೆ. ಪರಿಷತ್ತು, ಬಜರಂಗಿ ಅವರ ವೀಡಿಯೊದ ವಿಷಯವು ಅನುಚಿತವಾಗಿತ್ತು. ಬಿಟ್ಟು ಬಜರಂಗಿ ಅವರು ‘ಗೋರಕ್ಷಕ ಬಜರಂಗ ದಳ’ದ ಸಂಸ್ಥಾಪಕ ಅಧ್ಯಕ್ಷರಾಗಿದ್ದಾರೆ ಎಂದು ಹೇಳಿದೆ.
Vishwa Hindu Parishad issued a statement to clarify that Raj Kumar alias Bittu Bajrangi, who was arrested by Haryana Police in connection with the Nuh violence, “never had any relation” with its youth wing Bajrang Dal, or other VHP-linked organisations.https://t.co/Ur6G5vT0jI
— The Hindu (@the_hindu) August 16, 2023
Aamir Khan Gets Death Threat : ನಟ ಆಮೀರ್ ಖಾನ್ ಅವರಿಗೆ ‘ಲವ್ ಜಿಹಾದ್’ ಹೆಸರಿನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಕೊಲೆ ಬೆದರಿಕೆ
ಪಂಢರಪುರ: ಶ್ರೀ ವಿಠ್ಠಲ-ರುಕ್ಮಿಣಿ ಮೂರ್ತಿಯ ಮೇಲೆ ರಾಸಾಯನಿಕ ಲೇಪನದ ತಡೆಯಾಜ್ಞೆ ತೆರವು!
ಹಿಂದೂ ಯುವತಿಯನ್ನು ಪ್ರೇಮ ಜಾಲದಲ್ಲಿ ಸೆಳೆಯಲು ಯತ್ನ, ಮಾನಸಿಕ ಕಿರುಕುಳ ನೀಡಿದ ಸುಫಿಯಾನ್ ಖಾನ್!
Vande Mataram : ‘ವಂದೇ ಮಾತರಂ’ಗೆ ಅವಮಾನ ಮಾಡಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ !
Hospital Gives Wrong Blood : ರಾಜಸ್ಥಾನ: ಹೆರಿಗೆಯಾದ ಮಹಿಳೆಗೆ ‘ಒ-ಪಾಸಿಟಿವ್’ ಬದಲು ‘ಬಿ-ಪಾಸಿಟಿವ್’ ರಕ್ತ ನೀಡಿದ ಆಸ್ಪತ್ರೆ ಸಿಬ್ಬಂದಿ; ಮಹಿಳೆ ಸ್ಥಿತಿ ಗಂಭೀರ!
Hormuz Oil Tankers Explodes : ಎರಡು ತೈಲ ಟ್ಯಾಂಕರ್ ನೌಕೆಗಳಲ್ಲಿ ಸ್ಫೋಟ