ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

‘ಭಾರತದಲ್ಲಿ ಪೊಲೀಸ್ ಆಡಳಿತ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಅಪರಾಧಿಗಳಿದ್ದಾರೆ, ಇದು ಸ್ವಾತಂತ್ರ್ಯದಿಂದ ಹಿಡಿದು ಇಲ್ಲಿಯ ತನಕದ ಎಲ್ಲಾ ಆಡಳಿತಗಾರರಿಗೆ ಲಜ್ಜಾಸ್ಪದ ವಾಗಿದೆ. ಮಕ್ಕಳಿಗೆ ಶಾಲೆಗಳಲ್ಲಿ ಸಾಧನೆಯನ್ನು ಕಲಿಸುತ್ತಿದ್ದರೆ ಅವರು ದೊಡ್ಡವರಾದ ಮೇಲೆ ಯಾರೂ ಅಪರಾಧಿಗಳಾಗುತ್ತಿರಲಿಲ್ಲ.’
ವಿಜ್ಞಾನದ ಮಿತಿ !
‘ಅಧ್ಯಾತ್ಮಶಾಸ್ತ್ರದಿಂದಾಗಿ ವಿಜ್ಞಾನವು ಅರ್ಥವಾಗುತ್ತದೆ; ಆದರೆ ವಿಜ್ಞಾನದಿಂದಾಗಿ ಅಧ್ಯಾತ್ಮವು ಅರ್ಥವಾಗುವುದಿಲ್ಲ !’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !