ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

‘ಭಾರತದಲ್ಲಿ ಪೊಲೀಸ್ ಆಡಳಿತ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಅಪರಾಧಿಗಳಿದ್ದಾರೆ, ಇದು ಸ್ವಾತಂತ್ರ್ಯದಿಂದ ಹಿಡಿದು ಇಲ್ಲಿಯ ತನಕದ ಎಲ್ಲಾ ಆಡಳಿತಗಾರರಿಗೆ ಲಜ್ಜಾಸ್ಪದ ವಾಗಿದೆ. ಮಕ್ಕಳಿಗೆ ಶಾಲೆಗಳಲ್ಲಿ ಸಾಧನೆಯನ್ನು ಕಲಿಸುತ್ತಿದ್ದರೆ ಅವರು ದೊಡ್ಡವರಾದ ಮೇಲೆ ಯಾರೂ ಅಪರಾಧಿಗಳಾಗುತ್ತಿರಲಿಲ್ಲ.’
ವಿಜ್ಞಾನದ ಮಿತಿ !
‘ಅಧ್ಯಾತ್ಮಶಾಸ್ತ್ರದಿಂದಾಗಿ ವಿಜ್ಞಾನವು ಅರ್ಥವಾಗುತ್ತದೆ; ಆದರೆ ವಿಜ್ಞಾನದಿಂದಾಗಿ ಅಧ್ಯಾತ್ಮವು ಅರ್ಥವಾಗುವುದಿಲ್ಲ !’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !