
ಶ್ರಾವಣ ಹುಣ್ಣಿಮೆಯಂದು ಸಮುದ್ರದಂಡೆಯಲ್ಲಿ ವಾಸಿಸುವ ಜನರು ವರುಣದೇವನ ಪ್ರೀತ್ಯರ್ಥ ಸಮುದ್ರದ ಪೂಜೆಯನ್ನು ಮಾಡಿ ತೆಂಗಿನಕಾಯಿಯನ್ನು ಅರ್ಪಿಸುತ್ತಾರೆ. ಈ ದಿನ ಅರ್ಪಿಸಲ್ಪಡುವ ತೆಂಗಿನಕಾಯಿಯು ಶುಭಸೂಚಕವಾಗಿದೆ ಹಾಗೂ ಅದು ಸೃಜನಶಕ್ತಿಯ ಪ್ರತೀಕವೂ ಆಗಿದೆ. ನದಿಗಿಂತ ನದಿಗಳ ಸಂಗಮ ಮತ್ತು ಸಂಗಮಕ್ಕಿಂತ ಸಾಗರವು ಹೆಚ್ಚು ಪವಿತ್ರವಾಗಿದೆ. ‘ಸಾಗರೇ ಸರ್ವ ತೀರ್ಥಾನಿ’ ಎಂಬ ವಚನವಿದೆ. ಸಾಗರದ ಪೂಜೆಯೆಂದರೆ ವರುಣದೇವನ ಪೂಜೆ. ಹಡಗುಗಳಲ್ಲಿ ಸರಕು ಸಾಗಣೆ ಮಾಡುವಾಗ ವರುಣದೇವನು ಪ್ರಸನ್ನನಾಗಿದ್ದರೆ ಸಹಾಯ ಮಾಡುತ್ತಾನೆ.
ಧರ್ಮಶಾಸ್ತ್ರ ಮತ್ತು ಅಧ್ಯಾತ್ಮಶಾಸ್ತ್ರ
’ಮೈಮೇಲೆ ಹಲ್ಲಿ ಬೀಳುವುದು ಅಥವಾ ಮೈಮೇಲೆ ಓತಿಕ್ಯಾತ ಹತ್ತುವುದು’, ಇವುಗಳ ಫಲ ಮತ್ತು ಅಶುಭ ಫಲವಿದ್ದರೆ ಮಾಡಬೇಕಾದ ಉಪಾಯ !
ಪ್ರದಕ್ಷಿಣೆಯ ಶಾಸ್ತ್ರವನ್ನು ತಿಳಿದುಕೊಂಡು ಪ್ರದಕ್ಷಿಣೆಗಳನ್ನು ಹಾಕಿ ಮತ್ತು ಚೈತನ್ಯ ಪಡೆಯಿರಿ !
ರಾಜ್ಯದಲ್ಲಿನ ಪ್ರಾರ್ಥನಾ ಸ್ಥಳಗಳ ಮೇಲಿನ ಧ್ವನಿವರ್ಧಕಗಳ ಶಬ್ದವನ್ನು ಸೀಮಿತವಾಗಿಡಿ !
ಆಭರಣಗಳನ್ನು ಉಪಯೋಗಿಸುವ ಮಹತ್ವ
ಅಕ್ಷಯ ತದಿಗೆಯ ದಿನ ಪುಣ್ಯವನ್ನು ಹೇಗೆ ಪಡೆಯುವಿರಿ ?