
ಅನೇಕ ವರ್ಷಗಳಿಂದ ದೇಶದಲ್ಲಿ ಪ್ರತಿವರ್ಷ ‘ಸಸಿ’ಗಳನ್ನು ನೆಡಲಾಗುತ್ತದೆ ಮತ್ತು ಭ್ರಷ್ಟಾಚಾರದ ಪೆಡಂಭೂತವನ್ನು ಪೋಷಿಸಲಾಗುತ್ತದೆ, ಅದರಲ್ಲಿ ಹೆಚ್ಚಿನ ಸಸಿಗಳು ಮರಗಳಾಗುವುದಿಲ್ಲ. ಕಳೆದ ಕೆಲವು ದಶಕಗಳಿಂದ ದೇಶದಲ್ಲಿ ‘ಸಸಿ ನೆಡುವ ಯೋಜನೆ’ಗಳನ್ನು ಹಮ್ಮಿಕೊಳ್ಳಲಾಯಿತು. ಇದನ್ನು ಭ್ರಷ್ಟಾಚಾರ ರಹಿತವಾಗಿ ಮಾಡಿದ್ದರೆ ಇಂದು ಈ ಪರಿಸರ ಸಮಸ್ಯೆ ಉದ್ಭವಿಸುತ್ತಿರಲಿಲ್ಲ. ಸಂಕ್ಷಿಪ್ತವಾಗಿ ಹೇಳುವುದಾದರೆ ಎಲ್ಲಾ ರೀತಿಯ ಮಾಲಿನ್ಯಗಳು ಮನುಷ್ಯರು ಧರ್ಮದಿಂದ ದೂರವಾಗಿರುವುದರ ಪರಿಣಾಮವಾಗಿದೆ. ಭ್ರಷ್ಟಾಚಾರವಾಗಲಿ, ಭೋಗವಾಗಲಿ, ಇವು ಧರ್ಮದಿಂದ ದೂರ ಹೋಗಿರುವುದರ ಪರಿಣಾಮವಾಗಿದೆ. ಆದ್ದರಿಂದ ಎಲ್ಲಾ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಮಾಲಿನ್ಯಗಳಿಗೆ ಉತ್ತರವು ಧರ್ಮದಲ್ಲಿದೆ. ಎಲ್ಲಾ ರೀತಿಯ ಮಾಲಿನ್ಯವನ್ನು ಹೋಗಲಾಡಿಸಲು ಹಿಂದೂ ಧರ್ಮ ರಾಜ್ಯದ ಸ್ಥಾಪನೆಯು ಅನಿವಾರ್ಯವಾಗಿದೆ. (ಸೌಜನ್ಯ : ಸಾಮಾಜಿಕ ಜಾಲತಾಣ)
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
ದೇಶದ ದೇವಾಲಯಗಳಿಗಾಗಿ ಪ್ರತ್ಯೇಕ ‘ಸನಾತನ ಸಂರಕ್ಷಣಾ ಮಂಡಳಿ’ ಅಥವಾ ಸಮಿತಿಯನ್ನು ಸ್ಥಾಪಿಸಬೇಕು! : Shankaracharya Sadanand Saraswati
ಬಳ್ಳಾರಿ : ಹಣ ಪಡೆದು ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುತ್ತಿರುವುದು ಪತ್ತೆ!
ಬಂಗಾಳ ಪೊಲೀಸರಿಂದ ಮಧ್ಯರಾತ್ರಿ ಅಭಿಷೇಕ ಬ್ಯಾನರ್ಜಿ ಅವರ ನಿವಾಸದ ಮೇಲೆ ದಾಳಿ
ಮುಂಬಯಿ: ಹಣ ಪಡೆದು ಬಾಂಗ್ಲಾದೇಶಿ ವಲಸಿಗರಿಗೆ ರಕ್ಷಣೆ!
‘ನೀಟ್’ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ತಜ್ಞರಿಗೆ ಜೂನ್ 21 ರವರೆಗೆ ಅಜ್ಞಾತವಾಸ!