
ಅನೇಕ ವರ್ಷಗಳಿಂದ ದೇಶದಲ್ಲಿ ಪ್ರತಿವರ್ಷ ‘ಸಸಿ’ಗಳನ್ನು ನೆಡಲಾಗುತ್ತದೆ ಮತ್ತು ಭ್ರಷ್ಟಾಚಾರದ ಪೆಡಂಭೂತವನ್ನು ಪೋಷಿಸಲಾಗುತ್ತದೆ, ಅದರಲ್ಲಿ ಹೆಚ್ಚಿನ ಸಸಿಗಳು ಮರಗಳಾಗುವುದಿಲ್ಲ. ಕಳೆದ ಕೆಲವು ದಶಕಗಳಿಂದ ದೇಶದಲ್ಲಿ ‘ಸಸಿ ನೆಡುವ ಯೋಜನೆ’ಗಳನ್ನು ಹಮ್ಮಿಕೊಳ್ಳಲಾಯಿತು. ಇದನ್ನು ಭ್ರಷ್ಟಾಚಾರ ರಹಿತವಾಗಿ ಮಾಡಿದ್ದರೆ ಇಂದು ಈ ಪರಿಸರ ಸಮಸ್ಯೆ ಉದ್ಭವಿಸುತ್ತಿರಲಿಲ್ಲ. ಸಂಕ್ಷಿಪ್ತವಾಗಿ ಹೇಳುವುದಾದರೆ ಎಲ್ಲಾ ರೀತಿಯ ಮಾಲಿನ್ಯಗಳು ಮನುಷ್ಯರು ಧರ್ಮದಿಂದ ದೂರವಾಗಿರುವುದರ ಪರಿಣಾಮವಾಗಿದೆ. ಭ್ರಷ್ಟಾಚಾರವಾಗಲಿ, ಭೋಗವಾಗಲಿ, ಇವು ಧರ್ಮದಿಂದ ದೂರ ಹೋಗಿರುವುದರ ಪರಿಣಾಮವಾಗಿದೆ. ಆದ್ದರಿಂದ ಎಲ್ಲಾ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಮಾಲಿನ್ಯಗಳಿಗೆ ಉತ್ತರವು ಧರ್ಮದಲ್ಲಿದೆ. ಎಲ್ಲಾ ರೀತಿಯ ಮಾಲಿನ್ಯವನ್ನು ಹೋಗಲಾಡಿಸಲು ಹಿಂದೂ ಧರ್ಮ ರಾಜ್ಯದ ಸ್ಥಾಪನೆಯು ಅನಿವಾರ್ಯವಾಗಿದೆ. (ಸೌಜನ್ಯ : ಸಾಮಾಜಿಕ ಜಾಲತಾಣ)
ಆಗಿನ ಧಾರ್ಮಿಕ ದತ್ತಿ ಇಲಾಖೆಯ ನಿರೀಕ್ಷಕಿ ರಾಗಿಣಿ ಖಡ್ಕೆ ಸೇರಿದಂತೆ ಗುತ್ತಿಗೆದಾರನ ವಿರುದ್ಧ ದೂರು ದಾಖಲು !
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
‘ಕುಂಕುಮವು ಇಸ್ಲಾಮಿ ದೇಶಗಳಿಂದ ಬಂದರೆ ಹಿಂದೂಗಳು ತಿಲಕ ಹಚ್ಚುವುದನ್ನು ನಿಲ್ಲಿಸುತ್ತಾರೆಯೇ?’
೩೦ ವರ್ಷಗಳಲ್ಲಿ ೩,೦೦೦ ಕೋಟಿ ರೂಪಾಯಿ ಲಂಚ ಪಡೆದ ಚೀನಾದ ಮಾಜಿ ಅಧಿಕಾರಿಗೆ ಗಲ್ಲು ಶಿಕ್ಷೆ