ಅನೇಕ ವರ್ಷಗಳಿಂದ ದೇಶದಲ್ಲಿ ಪ್ರತಿವರ್ಷ ‘ಸಸಿ’ಗಳನ್ನು ನೆಡಲಾಗುತ್ತದೆ ಮತ್ತು ಭ್ರಷ್ಟಾಚಾರದ ಪೆಡಂಭೂತವನ್ನು ಪೋಷಿಸಲಾಗುತ್ತದೆ, ಅದರಲ್ಲಿ ಹೆಚ್ಚಿನ ಸಸಿಗಳು ಮರಗಳಾಗುವುದಿಲ್ಲ. ಕಳೆದ ಕೆಲವು ದಶಕಗಳಿಂದ ದೇಶದಲ್ಲಿ ‘ಸಸಿ ನೆಡುವ ಯೋಜನೆ’ಗಳನ್ನು ಹಮ್ಮಿಕೊಳ್ಳಲಾಯಿತು. ಇದನ್ನು ಭ್ರಷ್ಟಾಚಾರ ರಹಿತವಾಗಿ ಮಾಡಿದ್ದರೆ ಇಂದು ಈ ಪರಿಸರ ಸಮಸ್ಯೆ ಉದ್ಭವಿಸುತ್ತಿರಲಿಲ್ಲ. ಸಂಕ್ಷಿಪ್ತವಾಗಿ ಹೇಳುವುದಾದರೆ ಎಲ್ಲಾ ರೀತಿಯ ಮಾಲಿನ್ಯಗಳು ಮನುಷ್ಯರು ಧರ್ಮದಿಂದ ದೂರವಾಗಿರುವುದರ ಪರಿಣಾಮವಾಗಿದೆ. ಭ್ರಷ್ಟಾಚಾರವಾಗಲಿ, ಭೋಗವಾಗಲಿ, ಇವು ಧರ್ಮದಿಂದ ದೂರ ಹೋಗಿರುವುದರ ಪರಿಣಾಮವಾಗಿದೆ. ಆದ್ದರಿಂದ ಎಲ್ಲಾ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಮಾಲಿನ್ಯಗಳಿಗೆ ಉತ್ತರವು ಧರ್ಮದಲ್ಲಿದೆ. ಎಲ್ಲಾ ರೀತಿಯ ಮಾಲಿನ್ಯವನ್ನು ಹೋಗಲಾಡಿಸಲು ಹಿಂದೂ ಧರ್ಮ ರಾಜ್ಯದ ಸ್ಥಾಪನೆಯು ಅನಿವಾರ್ಯವಾಗಿದೆ. (ಸೌಜನ್ಯ : ಸಾಮಾಜಿಕ ಜಾಲತಾಣ)
ಸನಾತನ ಪ್ರಭಾತ > Post Type > ರಾಷ್ಟ್ರ ಮತ್ತು ಧರ್ಮ > ಮಾಲಿನ್ಯದಿಂದ ಮುಕ್ತಿ ಪಡೆಯಲು ಹಿಂದೂ ಧರ್ಮ ರಾಜ್ಯದ ಸ್ಥಾಪನೆ ಅನಿವಾರ್ಯ !
ಮಾಲಿನ್ಯದಿಂದ ಮುಕ್ತಿ ಪಡೆಯಲು ಹಿಂದೂ ಧರ್ಮ ರಾಜ್ಯದ ಸ್ಥಾಪನೆ ಅನಿವಾರ್ಯ !
ಸಂಬಂಧಿತ ಲೇಖನಗಳು
ನನ್ನ ಚಲನಚಿತ್ರದ ಹಿಂದಿ ಆವೃತ್ತಿಯ ಪ್ರಮಾಣ ಪತ್ರಕ್ಕಾಗಿ ಆರೂವರೆ ಲಕ್ಷ ರೂಪಾಯಿ ಲಂಚ ನೀಡಬೇಕಾಯಿತು ! – ತಮಿಳ ನಟ ವಿಶಾಲ್
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬಂಧನ !
‘ಸನಾತನ ಧರ್ಮ ಅಂದರೆ ಜಾತಿಗಳಲ್ಲಿ ವಿಭಜನೆ ಮಾಡುವ ನಿಯಮ !’ (ಅಂತೆ) – ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ
ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದ್ದು, ವಕೀಲರು ಬರೆದು ಕೊಟ್ಟ ನಿರ್ಣಯವನ್ನೇ ನ್ಯಾಯಾಧೀಶರು ಕೊಡುತ್ತಾರೆ ! – ರಾಜಸ್ಥಾನದ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ
ಹಸಿವಿನಿಂದ ಕಂಗಲಾಗಿರುವ ಪಾಕಿಸ್ತಾನದ ಹಗಲುಗನಸು
ನಾನು ತೆಲಗಿ ಹಗರಣದಲ್ಲಿ ಛಗನ್ ಭುಜಬಲ ಅವರನ್ನು ಬಂಧನದಿಂದ ಕಾಪಾಡಿದೆ ! – ಶರದ ಪವಾರ