ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಹಿಂದೂ ಜನಜಾಗರಣಾ ವೇದಿಕೆಯಿಂದ ಆಡಳಿತಕ್ಕೆ ಮನವಿ

ಡೆಹರಾಡೂನ್ (ಉತ್ತರಾಖಂಡ) – ಉತ್ತರಾಖಂಡದ ಲಕ್ಸರ್ನಲ್ಲಿ ಹಿಂದೂ ಜನಜಾಗರಣ ವೇದಿಕೆಯಿಂದ ಉಪ ವಿಭಾಗೀಯ ಆಯುಕ್ತರಿಗೆ ಮನವಿ ನೀಡಲಾಗಿದೆ. ಮುಸಲ್ಮಾನರು ತಮ್ಮ ಗುರುತು ಮರೆಮಾಚಿ ಹಣ್ಣಿನ ರಸ ವ್ಯಾಪಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಈ ಮನವಿಯಲ್ಲಿ ಆಗ್ರಹಿಸಲಾಗಿದೆ. ಈ ಮಾರಾಟಗಾರರು ಹಣ್ಣಿನ ರಸದಲ್ಲಿ ರಾಸಾಯನಿಕಗಳನ್ನು ಸೇರಿಸುತ್ತಿದ್ದಾರೆ ಎಂಬ ಆರೋಪವೂ ಮಾಡಲಾಗಿದೆ.
देवभूमि उत्तराखंड में लव और लैंड जिहाद के बाद अब छाया ‘जूस जिहाद’… जानें पूरा मामला@pushkardhamihttps://t.co/evqhzCaU1g
— Sudarshan News (@SudarshanNewsTV) August 17, 2023
ಲಕ್ಸರನ ಹಿಂದೂ ಜಾಗರಣ ವೇದಿಕೆಯ ಜಿಲ್ಲಾಧ್ಯಕ್ಷ ಜೋಧಸಿಂಹ ಪುಂಡೀರ ಮತ್ತು ಉದ್ಯಮಿ ಅಜಯ ವರ್ಮಾ ಮುಖಂಡತ್ವದಲ್ಲಿ ಮನವಿಯನ್ನು ನೀಡಲಾಗಿದೆ. ಈ ಮನವಿಯಲ್ಲಿ, ಹೊರಗಿನಿಂದ ಬಂದಿರುವ ಜನರು ತಮ್ಮ ಅಂಗಡಿಗಳಿಗೆ ಊರು ಅಥವಾ ಇತರ ಹೆಸರುಗಳನ್ನು ಇಡುವ ಮೂಲಕ ತಮ್ಮ ಗುರುತನ್ನು ಮರೆಮಾಚುತ್ತಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಅವರಿಂದ ಮಾರಾಟ ಮಾಡುವ ಹಣ್ಣಿನ ರಸವನ್ನು ಪರೀಕ್ಷಿಸಬೇಕು. ಹಾಗೆಯೇ ಈ ಮಾರಾಟಗಾರರ ನಿಜವಾದ ಗುರುತನ್ನು ಬಹಿರಂಗಪಡಿಸಬೇಕು ಎಂದು ಹೇಳಲಾಗಿದೆ.
ಸಂಪಾದಕರ ನಿಲುವು‘ಹಣ್ಣಿನ ರಸ ಮಾರಾಟ ಮಾಡಲು ಗುರುತನ್ನು ಏಕೆ ಮರೆಮಾಚಬೇಕಾಗುತ್ತಿದೆ ?’, ಎನ್ನುವುದನ್ನು ದೇಶದ ಜಾತ್ಯತೀತವಾದಿಗಳು ಮತ್ತು ಪ್ರಗತಿ(ಅಧೋಗತಿ)ಪರರು ಹೇಳುವರೇ ? |
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!