ಹರದೋಯಿ (ಉತ್ತರ ಪ್ರದೇಶ)ಯಲ್ಲಿ ಸ್ವಾತಂತ್ರ್ಯ ದಿನದಂದು ಮದರಸಾದಲ್ಲಿ ಭಾಷಣದಲ್ಲಿ ಮೌಲಾನಾ ಅಬ್ದುರ್ರಹಮಾನ್ ಜಾಮೈರವರ ಹೇಳಿಕೆ !

ಹರದೋಯಿ (ಉತ್ತರ ಪ್ರದೇಶ) – ಜಿಲ್ಲೆಯ ಗೋಪಾಮೌನಲ್ಲಿರುವ ಲಾಲ್ ಪಿರ್ ಮಸೀದಿಯ ಮದರಸಾದಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಆ ಸಂದರ್ಭದಲ್ಲಿ ಮೌಲಾನಾ ಅಬ್ದುರ್ರಹಮಾನ್ ಜಾಮೈ ಮಾಡಿದ ಭಾಷಣ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದೆ. ಭಾಷಣದಲ್ಲಿ ಮೌಲಾನಾ ‘ಯಾವ ಸ್ವಾತಂತ್ರ್ಯದಲ್ಲಿ ಮುಸಲ್ಮಾನರ ಮೇಲೆ ಅತ್ಯಾಚಾರವಾಗುತ್ತಿದೆಯೋ, ಅಂತಹ ಸ್ವಾತಂತ್ರ್ಯ ನಮಗೆ ಬೇಡ. ನಾವು ಅದನ್ನು ಒದೆಯುತ್ತೇವೆ’ ಎಂದು ಹೇಳಿದ್ದಾರೆ. ಈ ವಿಷಯದಲ್ಲಿ ಪೊಲೀಸ್ ಅಧೀಕ್ಷಕರು ಈ ವೀಡಿಯೋ ಬಗ್ಗೆ ತನಿಖೆ ನಡೆಸಿ ಮೌಲಾನಾ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
(ಸೌಜನ್ಯ – Punjab Kesari UP)
‘ನಮಗೆ ಧಾರ್ಮಿಕ ಸ್ವಾತಂತ್ರ್ಯ ಬೇಕಂತೆ !’
ಭಾಷಣದಲ್ಲಿ, ಮೌಲಾನಾ ಜಾಮೈ ಅವರು, ಮಸೀದಿಗಳಲ್ಲಿನ ಧ್ವನಿವರ್ಧಕದ ಮೂಲಕ ಅಜಾನ್ ಮಾಡಿದ್ದಕ್ಕೆ ದೂರು ದಾಖಲಿಸಲಾಗುತ್ತಿದೆ. ‘ಮುಸ್ಲಿಂ ಪರ್ಸನಲ್ ಲಾ’ ಬದಲಾಯಿಸಲು ಪ್ರಯತ್ಮ ಮಾಡಲಾಗುತ್ತಿದೆ. ಇದೆಂತಹ ಪ್ರಜಾಪ್ರಭುತ್ವವಾಗಿದೆ ? ಇದೆಂತಹ ಸ್ವಾತಂತ್ರ್ಯವಾಗಿದೆ ? ಇದಂತೂ ಮುಸಲ್ಮಾನರ ಧಾರ್ಮಿಕ ಪ್ರಕರಣದಲ್ಲಿ ನುಸುಳುವಿಕೆ ಮಾಡಲಾಗುತ್ತಿದೆ. ನಮಗೆ ಧಾರ್ಮಿಕ ಸ್ವಾತಂತ್ರ್ಯ ಬೇಕಾಗಿದೆ. (ಜಾತ್ಯಾತೀತ ಭಾರತದಲ್ಲಿ ಮುಸಲ್ಮಾನರಿಗೆ ಎಷ್ಟು ಧಾರ್ಮಿಕ ಸ್ವಾತಂತ್ರ್ಯವಿದೆಯೋ, ಅಷ್ಟು ಬಹುಸಂಖ್ಯಾತ ಹಿಂದೂಗಳಿಗೂ ಇಲ್ಲ. ಆದರೂ ಅವರು ತೃಪ್ತರಾಗುತ್ತಿಲ್ಲ ಎನ್ನುವುದನ್ನು ಗಮನಿಸಬೇಕಾಗಿದೆ ! – ಸಂಪಾದಕರು)
ಸಂಪಾದಕೀಯ ನಿಲುವು‘ಇಂತಹ ಮೌಲಾನಾರನ್ನು ಪಾಕಿಸ್ತಾನಕ್ಕೆ ಒದ್ದೋಡಿಸಬೇಕು. ಅಲ್ಲಿ ಅವರಿಗೆ ಬೇಕಾದಷ್ಟು ಸ್ವಾತಂತ್ರ್ಯ ಅನುಭವಿಸಲಿ’, ಎಂದು ಯಾರಾದರೂ ಹೇಳಿದರೆ ತಪ್ಪೆಂದು ತಿಳಿಯಬಾರದು ! ಇಂತಹ ಮಾನಸಿಕತೆಯಿಂದಲೇ ಮುಸಲ್ಮಾನರ ದೇಶಪ್ರೇಮದ ಬಗ್ಗೆ ಜನರಿಗೆ ಸಂದೇಹ ಮೂಡುತ್ತದೆ. ಇದನ್ನು ಭಾರತದ ಜಾತ್ಯತೀತವಾದಿಗಳು ಮತ್ತು ಪ್ರಗತಿ(ಅಧೋಗತಿ)ಪರರು ಇದನ್ನು ಗಮನಿಸುವರೇ ? |
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ಕೇರಳಮ್ನ ‘ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್’ನ ಮೊದಲ ಮಹಿಳಾ ಶಾಸಕಿ ರೆಸ್ಟೋರೆಂಟ್ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಮಾಡಿದ್ದಕ್ಕೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!