
ಅತಿಯಾಗಿ ಊಟ ಮಾಡುವುದರಿಂದ ವಾತ, ಪಿತ್ತ ಮತ್ತು ಕಫ ಮೂರು ಹದಗೆಡುತ್ತದೆ. ಇದು ಅನೇಕ ರೋಗಗಳಿಗೆ ಕಾರಣವಾಗಬಹುದು. ಮದುವೆ ಸಮಾರಂಭಗಳಲ್ಲಿ ಇಷ್ಟವಾದ ಪದಾರ್ಥಗಳು ಹೆಚ್ಚು ತಿನ್ನುವುದಾಗಬಹುದು. ಆರೋಗ್ಯ ಕಾಪಾಡುವುದಕ್ಕಾಗಿ ಅತಿಯಾಗಿ ತಿನ್ನುವುದನ್ನು ತಡೆಯಬೇಕು.

‘ನೆಂಟರಿಗೆ ಅತೀ ಒತ್ತಾಯ ಮಾಡಿ ಬೇಡ ಎಂದರೂ ಸಿಹಿ ಪದಾರ್ಥಗಳನ್ನು ಹೆಚ್ಚು ಬಡಿಸುವುದು’ ಇದು ಅವರ ಆರೋಗ್ಯ ಕೆಡುವುದಕ್ಕೆ ಕಾರಣವಾಗಬಹುದು. ಆದುದರಿಂದ ಅತಿ ಒತ್ತಾಯ ಮಾಡಿ ಬಡಿಸುವುದನ್ನು ತಡೆಯಬೇಕು.’
– ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೧೮.೫.೨೦೨೩)
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ವೈದ್ಯರ ಚೀಟಿ ಇಲ್ಲದೆ ಇನ್ನು ಮುಂದೆ ಯಾವುದೇ ಸಿರಪ್ ಸಿಗುವುದಿಲ್ಲ !
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಕೇರಳದಲ್ಲಿ ಈ ವರ್ಷ ‘ನಿಪಾ’ ವೈರಸ್ ನ ಮೊದಲ ರೋಗಿ ‘ವೆಂಟಿಲೇಟರ್’ನಲ್ಲಿ ! : Nipah Outbreak
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!