
ಅತಿಯಾಗಿ ಊಟ ಮಾಡುವುದರಿಂದ ವಾತ, ಪಿತ್ತ ಮತ್ತು ಕಫ ಮೂರು ಹದಗೆಡುತ್ತದೆ. ಇದು ಅನೇಕ ರೋಗಗಳಿಗೆ ಕಾರಣವಾಗಬಹುದು. ಮದುವೆ ಸಮಾರಂಭಗಳಲ್ಲಿ ಇಷ್ಟವಾದ ಪದಾರ್ಥಗಳು ಹೆಚ್ಚು ತಿನ್ನುವುದಾಗಬಹುದು. ಆರೋಗ್ಯ ಕಾಪಾಡುವುದಕ್ಕಾಗಿ ಅತಿಯಾಗಿ ತಿನ್ನುವುದನ್ನು ತಡೆಯಬೇಕು.

‘ನೆಂಟರಿಗೆ ಅತೀ ಒತ್ತಾಯ ಮಾಡಿ ಬೇಡ ಎಂದರೂ ಸಿಹಿ ಪದಾರ್ಥಗಳನ್ನು ಹೆಚ್ಚು ಬಡಿಸುವುದು’ ಇದು ಅವರ ಆರೋಗ್ಯ ಕೆಡುವುದಕ್ಕೆ ಕಾರಣವಾಗಬಹುದು. ಆದುದರಿಂದ ಅತಿ ಒತ್ತಾಯ ಮಾಡಿ ಬಡಿಸುವುದನ್ನು ತಡೆಯಬೇಕು.’
– ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೧೮.೫.೨೦೨೩)
ಯೋಗ ಮತ್ತು ಪ್ರಾಣಾಯಾಮ: ರೋಗ ಮುಕ್ತರಾಗುವ ಪ್ರಕ್ರಿಯೆ
ಪ್ರಾಣಾಯಾಮ ಯೋಗ್ಯ ಕೃತಿ ಮತ್ತು ಲಾಭ !
ವಾತವ್ಯಾಧಿ ಮತ್ತು ಆಯುರ್ವೇದದ ‘ಪೇನ್ ಮ್ಯಾನೇಜ್ಮೆಂಟ್ (ನೋವು ನಿರ್ವಹಣೆ)’
‘ಪಾರ್ಶ್ವವಾಯು’ ಕಾಯಿಲೆಯಲ್ಲಿ ವ್ಯಾಯಾಮದ ಲಾಭ ಆಗುತ್ತದೆಯೇ ?
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ವೈದ್ಯರ ಚೀಟಿ ಇಲ್ಲದೆ ಇನ್ನು ಮುಂದೆ ಯಾವುದೇ ಸಿರಪ್ ಸಿಗುವುದಿಲ್ಲ !