
ಶ್ರೀನಗರ (ಜಮ್ಮು-ಕಾಶ್ಮೀರ) – ದಕ್ಷಿಣ ಕಾಶ್ಮೀರದ ಪಹಲಗಾಮನ ಶಾಲೆಯೊಂದರ ಮುಸಲ್ಮಾನ ವಿದ್ಯಾರ್ಥಿನಿಯರು ಗಣೇಶ ವಂದನೆ ಹಾಡಿರುವ ವಿಡಿಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದೆ. ಈ ಶಾಲೆ ಪಹಲಗಾಮ ಬಳಿಯ ಸಾಲಾರ ಗ್ರಾಮದಲ್ಲಿದ್ದು, ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ 370 ನೇ ವಿಧಿಯನ್ನು ತೆಗೆದುಹಾಕಿದ ನಂತರದ ದೊಡ್ಡ ಬದಲಾವಣೆಯಾಗಿದೆ ಎಂದು ಹೇಳಲಾಗುತ್ತದೆ. ಈ ವಿಡಿಯೊದಿಂದ, ಜನರು ಸಾಮ್ಯವಾದಿಗಳು ಮತ್ತು ತಥಾಕಥಿತ ಜಾತ್ಯತೀತವಾದಿಗಳ ಬಗ್ಗೆ ಮೇಲಿನಂತೆ ಟೀಕಿಸುತ್ತಿದ್ದಾರೆ.
Beautiful recital of Ganesh Aarti at the Girls High School, Sallar, Pahalgam of South Kashmir. 🙏🇮🇳🌼 pic.twitter.com/mvVJkMrHvN
— Aditya Raj Kaul (@AdityaRajKaul) August 18, 2023
ಸಂಪಾದಕೀಯ ನಿಲುವುಇಂತಹ ಘಟನೆಗಳು ಅಪರೂಪ; ಆದರೆ ಪ್ರಸಾರ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳು ಈ ಘಟನೆಗಳಿಗೆ ಸಾಕಷ್ಟು ಪ್ರಚಾರ ನೀಡುವ ಮೂಲಕ ‘ಮುಸ್ಲಿಮರು ಹೇಗೆ ಒಳ್ಳೆಯವರು’, ಎಂಬುದನ್ನು ತೋರಿಸಲು ಪ್ರಯತ್ನಿಸುತ್ತವೆ. ಹೆಚ್ಚಿನ ಮುಸಲ್ಮಾನರು ಹಿಂದೂ ದ್ವೇಷಿಗಳೇ ಇರುತ್ತಾರೆ, ಇದು ಇತಿಹಾಸ ಆಗಿದೆ. ಹಾಗಾಗಿ ಹಿಂದೂಗಳು ಇಂತಹ ಘಟನೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬಾರದು ! |
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari