ಮದುವೆಗೆ ಹಿಂದೂ ಸಂಘಟನೆಗಳು ವಿರೋಧಧ ವ್ಯಕ್ತಪಡಿಸಿದ ಬಳಿಕ ಪೊಲೀಸರಿಂದ ಕ್ರಮ !

ಬಡವಾನಿ (ಮಧ್ಯಪ್ರದೇಶ) – ಶೋಯೆಬ್ ಖಾನ ಉರ್ಫ ಮುನ್ನು ಓರ್ವ ಹಿಂದೂ ಹುಡುಗಿಯನ್ನು ಬಲವಂತವಾಗಿ ಮದುವೆಯಾಗುತ್ತಿರುವ ಸುದ್ದಿ ತಿಳಿದ ನಂತರ, ಹಿಂದೂ ಸಂಘಟನೆಗಳು ಅದನ್ನು ವಿರೋಧಿಸಿದ್ದರಿಂದ ಈ ವಿವಾಹ ನಡೆಯಲಿಲ್ಲ. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಆಗಮಿಸಿ ಶೋಯಬ್ನನ್ನು ಬಂಧಿಸಿದ್ದಾರೆ. ಆತನ ವಿರುದ್ಧ ಬಲಾತ್ಕಾರ ಮತ್ತು ಮತಾಂತರದ ಆರೋಪದಡಿಯಲ್ಲಿ ದೂರು ದಾಖಲಿಸಲಾಗಿದೆ. ಶೋಯೆಬ್ ಈ ಹುಡುಗಿಯನ್ನು ಪ್ರೀತಿಯ ಬಲೆಯಲ್ಲಿ ಸೆಳೆದಿದ್ದನು ಮತ್ತು ಕೆಲವು ತಿಂಗಳಿನಿಂದ ಅವನು ಅವಳ ಲೈಂಗಿಕ ಶೋಷಣೆ ಮಾಡುತ್ತಿದ್ದನು.
Madhya Pradesh: Bajrang Dal and VHP bust a love jihad case in Barwani just before nikah, Muslim youth booked under rape charges and freedom of religion acthttps://t.co/xpOWC1VKip
— OpIndia.com (@OpIndia_com) August 20, 2023
(ಸೌಜನ್ಯ : IBC24)
ಕಳೆದ 12 ವರ್ಷಗಳಲ್ಲಿ 116 ಪ್ರಶ್ನೆಪತ್ರಿಕೆ ಸೋರಿಕೆ : ಏಳೂವರೆ ಕೋಟಿ ಯುವಕರಿಗೆ ತಟ್ಟಿದ ಬಿಸಿ
‘ಪ್ರಸ್ತುತ ತಳಮಟ್ಟದ ಯುವಕರಲ್ಲಿ ಜಾಗೃತಿ ಮೂಡಿಸುವುದೇ ನಮ್ಮ ಧೈಯ !’ (ಅಂತೆ)
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk