
ಶಿಮ್ಲಾ (ಹಿಮಾಚಲ ಪ್ರದೇಶ) – ಹಿಮಾಚಲ ಪ್ರದೇಶದಲ್ಲಿ ಕಳೆದ ೨ ದಿನಗಳಿಂದ ಧಾರಾಕಾರ ಮಳೆ ಆಗುತ್ತಿದೆ. ಮುಂದಿನ ೩ ದಿನ ಧಾರಾಕಾರ ಮಳೆಯಾಗುವುದು ಎಂದು ಹವಾಮಾನ ಇಲಾಖೆ ಹೇಳಿದೆ. ಮಳೆಯಿಂದಾಗಿ ಅನೇಕ ಕಡೆ ಭೂಕುಸಿತ ಸಂಭವಿಸಿದೆ. ಮಳೆಯಿಂದಾಗಿ ರಾಜ್ಯದಲ್ಲಿ ಇದುವರೆಗೂ ೩೫೧ ಜನರ ಸಾವಾಗಿದೆ. ೩೩೬ ಜನರು ಗಾಯಗೊಂಡಿದ್ದಾರೆ. ಹಾಗೆಯೇ ೩೮ ಜನರು ನಾಪತ್ತೆಯಾಗಿದ್ದಾರೆ.
ಹಿಮಾಚಲ ಪ್ರದೇಶ: ಭೂಕುಸಿತದಿಂದ ಧರೆಗುರುಳಿದ ಬಹುಮಹಡಿ ಕಟ್ಟಡಗಳು, ಹಲವರು ಸಿಲುಕಿರುವ ಶಂಕೆ
Massive Landslide In Himachal’s Kullu, Several Houses Collapse#Himachalpradesh #Kullu #HousesCollapse #ಹಿಮಾಚಲಪ್ರದೇಶ #ಕುಲ್ಲು #ಕಟ್ಟಡಕುಸಿತ
Read more here:https://t.co/HDg0edXnAO— kannadaprabha (@KannadaPrabha) August 24, 2023
ರಾಜ್ಯದಲ್ಲಿ ೩ ಹೆದ್ದಾರಿಗಳು ಸೇರಿದಂತೆ ೫೩೮ ರಸ್ತೆಗಳು ಸಂಚಾರಕ್ಕೆ ಸಂಪೂರ್ಣ ಬಂದ್ ಆಗಿವೆ, ೨ ಸಾವಿರದ ೮೯೭ ಗ್ರಾಮಗಳಲ್ಲಿ ವಿದ್ಯುತ್ ಇಲ್ಲ. ಹಲವು ಕಡೆ ವಿದ್ಯುತ್ ತಂತಿಗಳು (ಟಾನ್ಸಫಾರ್ಮರ್) ಕುಸಿದುಬಿದ್ದಿರುವುದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ. ನೀರಿನ ೨೧೪ ಯೋಜನೆಗಳನ್ನು ಮುಚ್ಚಲಾಗಿದೆ, ಜನರಿಗೆ ವಿದ್ಯುತ್, ನೀರು ಮತ್ತು ಮೂಲಭೂತ ಸೌಕರ್ಯಗಳನ್ನು ಪಡೆಯುವುದು ಕಷ್ಟವಾಗಿದೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !