ಸಂಶೋಧನೆಯನ್ನು ಮಾಡದ ಇವರು, ಬುದ್ಧಿಪ್ರಾಮಾಣ್ಯವಾದಿಗಳಂತೆ !

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

ಬುದ್ಧಿಪ್ರಾಮಾಣ್ಯವಾದಿಗಳು ಎಂದಿಗೂ ಸಂಶೋಧನೆಗಳನ್ನು ಮಾಡಲು ಉಪಕರಣಗಳನ್ನು ಬಳಸಿ `ಅಧ್ಯಾತ್ಮಶಾಸ್ತ್ರವು ಹೇಗೆ ತಪ್ಪಾಗಿದೆ’ ಎಂಬುದನ್ನು ಸಾಬೀತುಪಡಿಸಿಲ್ಲ. ಆದರೆ ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯವು `ಅಧ್ಯಾತ್ಮಶಾಸ್ತ್ರವು ಚಿರಂತನ ಸತ್ಯವನ್ನು ಹೇಳುತ್ತದೆ’, ಎಂಬುದನ್ನು ನೂರಾರು ಪ್ರಯೋಗಗಳಿಂದ ಸಾಬೀತುಪಡಿಸಿದೆ ಹಾಗೂ ಅನೇಕ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪರಿಷತ್ತುಗಳಲ್ಲಿ ಶೋಧಪ್ರಬಂಧಗಳನ್ನು ಪ್ರಸ್ತುತಪಡಿಸಿದೆ.
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ