ಭಕ್ತರಲ್ಲಿ ಹರಿಯ ಬಗ್ಗೆ ಭಕ್ತಿಯ ಮಹತ್ವವನ್ನು ದೃಢಗೊಳಿಸುವ:
ಶ್ರೀಕೃಷ್ಣ (ಕಿರುಗ್ರಂಥ)

- ‘ಕೃಷ್ಣ’ ಶಬ್ದದ ವ್ಯುತ್ಪತ್ತಿ ಮತ್ತು ಅದರ ಅರ್ಥ
- ಶ್ರೀಕೃಷ್ಣನ ವಿವಿಧ ಗುಣವೈಶಿಷ್ಟ್ಯಗಳು ಮತ್ತು ಅವನ ಕಾರ್ಯ
- ‘ಸುದರ್ಶನಚಕ್ರ’ ಶಬ್ದದ ಅರ್ಥ ಮತ್ತು ವೈಶಿಷ್ಟ್ಯಗಳು,
- ಶ್ರೀಕೃಷ್ಣನ ಉಪಾಸನೆಯಲ್ಲಿ ಬರುವ ಕೆಲವು ಕೃತಿಗಳು
ರಾಸಲೀಲೆ : (ವ್ಯಭಿಚಾರವಲ್ಲ: ಕೃಷ್ಣನು ಗೋಪಿಯರಿಗೆ ನೀಡಿದ ಅದ್ವೈತದ ಅನುಭೂತಿ)

- ರಾಸಲೀಲೆ ಎಂದರೆ ಭಗವಂತನು ಗೋಪಿಯರಿಗೆ ನೀಡಿದ ಅತ್ಯುಚ್ಚ ಆನಂದದ ಅನುಭೂತಿ ! ಹೀಗಿರುವಾಗ ಧರ್ಮದ್ರೋಹಿಗಳಿಂದ ‘ರಾಸಲೀಲೆಯೆಂದರೆ ಶ್ರೀಕೃಷ್ಣನು ಗೋಪಿಯರೊಂದಿಗೆ ನಡೆಸಿದ ಕಾಮಕ್ರೀಡೆ’ ಎಂದು ಅಯೋಗ್ಯ ಆರೋಪವನ್ನು ಮಾಡಲಾಗುತ್ತದೆ. ಈ ಆರೋಪಗಳಲ್ಲಿನ ನಿರರ್ಥಕತೆಯನ್ನು ಸ್ಪಷ್ಟಪಡಿಸಿ ಗೋಪಿಯರ ಭಕ್ತಿಯ ಶ್ರೇಷ್ಠತೆಯನ್ನು ತಿಳಿಸುವ ಗ್ರಂಥ.
ಶ್ರೀಕೃಷ್ಣತತ್ತ್ವ್ವದ ಅಧಿಕ ಲಾಭ ಮಾಡಿಕೊಡುವ ಸನಾತನದ ಉತ್ಪಾದನೆಗಳು : 
-
ಶ್ರೀಕೃಷ್ಣನ ಸಾತ್ತ್ವಿಕ ಚಿತ್ರ
-
ಪದಕ (ಲಾಕೆಟ್)
-
ಶ್ರೀಕೃಷ್ಣನ ನಾಮಪಟ್ಟಿ
ಕೋಟಿ ಕೋಟಿ ನಮನಗಳು
ರಾಷ್ಟ್ರ ರಕ್ಷಣೆಗಾಗಿ ಮುಂಬಯಿನಲ್ಲಿ ನಡೆದ ‘ಶ್ರೀ ರಾಜಮಾತಂಗಿ ಮಹಾಯಜ್ಞ’!
ಶ್ರೀ ರಾಜಮಾತಂಗಿ ಮಹಾಯಜ್ಞವು ನಿರ್ವಿಘ್ನವಾಗಿ ನೆರವೇರಲು ಶ್ರೀ ಸಿದ್ಧಿವಿನಾಯಕನ ಚರಣಗಳಲ್ಲಿ ಸನಾತನ ಸಂಸ್ಥೆಯ ಧರ್ಮಪ್ರಚಾರಕ ಸದ್ಗುರುಗಳು ಮತ್ತು ಸಂತರಿಂದ ಪ್ರಾರ್ಥನೆ !
ರಾಷ್ಟ್ರದ ಏಳಿಗೆಗಾಗಿ ಇಂದು ಮುಂಬಯಿಯಲ್ಲಿ ನಡೆಯಲಿದೆ ಶ್ರೀ ರಾಜಮಾತಂಗಿ ಮಹಾಯಜ್ಞ!
ಶ್ರೀ ರಾಜಮಾತಂಗಿ ಮಹಾಯಜ್ಞ
ಮಿರಜನಲ್ಲಿ ‘ಶ್ರೀ ಜ್ಞಾನಗಿರಿ ಸ್ವಾಮಿ ಮಹಾರಾಜ ಟ್ರಸ್ಟ್’ನ ಜಾಗದಲ್ಲಿನ ‘ಲ್ಯಾಂಡ್ ಜಿಹಾದ್’ನ ಯತ್ನವನ್ನು ಹತ್ತಿಕ್ಕಿದ ಹಿಂದುತ್ವನಿಷ್ಠರು !