ಕೆಲವು ಪ್ರಯಾಣಿಕರು ಅಕ್ರಮವಾಗಿ ಸಾಗಿಸುತ್ತಿದ್ದ ಸಿಲಿಂಡರ್ ಗಳಿಂದ ಬೆಂಕಿ ತಗುಲಿದೆ ಎಂದು ಪ್ರಾಥಮಿಕ ಸಮೀಕ್ಷೆ !

ಮಧುರೈ (ತಮಿಳುನಾಡು) – ಲಕ್ಷ್ಮಣಪುರಿಯಿಂದ ರಾಮೇಶ್ವರಂಗೆ ತೆರಳುತ್ತಿದ್ದ ರೈಲಿನ ಒಂದು ಬೋಗಿಗೆ ಮಧುರೈನಲ್ಲಿ ಬೆಂಕಿ ಹೊತ್ತಿಕೊಂಡಿದೆ. ರೈಲಿನ ಒಂದು ಬೋಗಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಅವಘಡದಲ್ಲಿ 9 ಮಂದಿ ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದಾರೆ. ಇದು ಪ್ರವಾಸಿಗರಿಗಾಗಿ ಇರುವ ವಿಶೇಷ ರೈಲು ಆಗಿತ್ತು. ಘಟನೆಯ ಕುರಿತು ರೈಲ್ವೆ ಇಲಾಖೆ ತನಿಖೆ ನಡೆಸುತ್ತಿದೆ. ಬೆಂಕಿ ತಗಲಿದ್ದ ಬೋಗಿಯಲ್ಲಿ ಕೆಲವು ಪ್ರವಾಸಿಗರು ಕದ್ದುಮುಚ್ಚಿ ಸಿಲಿಂಡರಗಳನ್ನು ಒಯ್ಯುತ್ತಿದ್ದರು. ಮತ್ತು ಈ ಗ್ಯಾಸ್ ಸಿಲಿಂಡರ್ನಿಂದಾಗಿಯೇ ಬೆಂಕಿ ಭುಗಿಲೆದ್ದಿತು ಎಂದು ಪ್ರಾಥಮಿಕ ಅಂದಾಜು ಮಾಡಲಾಗಿದೆ.
तमिलनाडु के मदुरै में ट्रेन के कोच में आग लगने से 9 लोगों की मौत. यात्री अपने साथ लाए गैस सिलेंडर से कॉफी बना रहे थे. सिलेंडर में ब्लास्ट हुआ और बोगी में आग लग गई. हादसा Punalur-Madurai Express के प्राइवेट कोच में आग लगने से हुआ.#TamilNadu #TrainAccidenthttps://t.co/7gvey8KIsi
— The Lallantop (@TheLallantop) August 26, 2023
ಸಂಪಾದಕೀಯ ನಿಲುವುಪ್ರಯಾಣಿಕರು ಅಕ್ರಮವಾಗಿ ಸಿಲಿಂಡರ್ ಸಾಗಿಸುತ್ತಿದ್ದರೆ, ರೈಲ್ವೆ ಪೊಲೀಸರು ಏನು ಮಾಡುತ್ತಿದ್ದರು ? ಈ ರೀತಿ ನಡೆದಿದ್ದರೆ ಸಂಬಂಧಪಟ್ಟ ಪೊಲೀಸರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ