|

ಕೋಲಕಾತಾ (ಬಂಗಾಲ) – ಬಂಗಾಲದ ಉತ್ತರ 24 ಪರಗಣ ಜಿಲ್ಲೆಯ ನೀಲ್ಗಂಜ್ ನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 8 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಸ್ಫೋಟದ ಸಮಯದಲ್ಲಿ ಕಾರ್ಖಾನೆಯಲ್ಲಿ ಹಲವರು ಕೆಲಸ ಮಾಡುತ್ತಿದ್ದರು.
ಈ ಹಿಂದೆ ಮೇ ತಿಂಗಳಲ್ಲಿ ರಾಜ್ಯದಲ್ಲಿ 7 ದಿನಗಳಲ್ಲಿ 3 ಸ್ಫೋಟಗಳು ಸಂಭವಿಸಿದ್ದವು. ಅವುಗಳಲ್ಲಿ ಒಂದು ತೃಣಮೂಲ ಕಾಂಗ್ರೆಸ್ ಮುಖಂಡರೊಬ್ಬರ ಬಿರಭೂಮ್ ಜಿಲ್ಲೆಯ ಮನೆಯಲ್ಲಿ ನಡೆದಿತ್ತು, ಇದರಲ್ಲಿ ಜೀವಹಾನಿಯಾಗಿರಲಿಲ್ಲ. ಅದಕ್ಕೂ ಮೊದಲು ದಕ್ಷಿಣ 24 ಪರಗಣಾದಲ್ಲಿ ಸಂಭವಿಸಿದ ಸ್ಫೋಟದಲ್ಲಿ 3 ಜನರು ಸಾವನ್ನಪ್ಪಿದ್ದರು. ಪೂರ್ವ ಮೇದಿನಿಪುರದಲ್ಲೂ ಮೇ 16 ರಂದು ಅನಧಿಕೃತ ಪಟಾಕಿ ಕಾರ್ಖಾನೆಯಲ್ಲಿ ಇದೇ ರೀತಿ ಘಟನೆ ನಡೆದಿತ್ತು. ಅದರಲ್ಲಿ 12 ಮಂದಿ ಪ್ರಾಣ ಕಳೆದುಕೊಂಡಿದ್ದರು.
#BengalNews | 8 killed, 5 injured in massive blast in a firecracker factory in West Bengal’s Duttapukur@KamalikaSengupt shares more details | @Sriya_Kundu pic.twitter.com/vlrX39bzPW
— News18 (@CNNnews18) August 27, 2023
ಸಂಪಾದಕೀಯ ನಿಲುವುರಾಜ್ಯದಲ್ಲಿ ಪಟಾಕಿಗಳ ಅನಧಿಕೃತ ಕಾರ್ಖಾನೆ ನಡೆಯುತ್ತಿರುವಾಗ ಹಾಗೂ ಅದರ ಬಗ್ಗೆ ಮೊದಲೇ ಮಾಹಿತಿ ನೀಡಿದರೂ ಪೊಲೀಸರು ನಿರ್ಲಕ್ಷ ಮಾಡುತ್ತಾರೆ, ಇದರಿಂದ ಅವರಿಗೆ ಲಂಚ ನೀಡಲಾಗಿತ್ತು ಎಂದು ತಿಳಿದುಕೊಳ್ಳಬೇಕೆ ? ಎಂದು ಪೊಲೀಸ್ ಮತ್ತು ರಾಜ್ಯದ ನಿಷ್ಕ್ರೀಯ ತೃಣಮೂಲ ಕಾಂಗ್ರಸ್ ಸರಕಾರ ಹಿಂದೂ ರಾಷ್ಟ್ರಕ್ಕೆ ಅನಿವಾರ್ಯಗೊಳಿಸುತ್ತದೆ ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !