
‘ಓಂ ನಮೋ ಭಗವತೇ ವಾಸುದೇವಾಯ |’ ಜಪದಲ್ಲಿನ ‘ವಾಸುದೇವ’ ಎಂಬುದು ಶ್ರೀಕೃಷ್ಣನ ಹೆಸರು. ಈ ಪದವು ‘ವಾಸು’ ಮತ್ತು ‘ದೇವ್’ ಎಂಬ ಎರಡು ಪದಗಳು ಸೇರಿ ಬಂದ ಶಬ್ದ. ಸಂಸ್ಕೃತ ಪದ ‘ವಾಸಃ’ ಎಂದರೆ ಸ್ಥಿತಿ. ಜೀವಸೃಷ್ಟಿಗೆ ಒಂದು ನಿರ್ದಿಷ್ಟ ಸ್ಥಿತಿಯು ಪ್ರಾಪ್ತವಾಗಬೇಕಾದರೆ ಬೇಕಾಗುವ ಆವಶ್ಯಕ ಲಹರಿಗಳನ್ನು ನೀಡುವ ‘ದೇವ’ (ದೇವತೆ) ಅಂದರೆ ವಾಸುದೇವ, ಅಂದರೆ ಶ್ರೀಕೃಷ್ಣ.
ಸುನೀತಾ ವಿಲಿಯಮ್ಸ್ ಇವರ ನಿಮಿತ್ತ…!
ಹಿಂದೂ ರಾಷ್ಟ್ರದ ಉದ್ಗೋಷ ಮಾಡಿದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆಯವರ ಅಲೌಕಿಕ ಚರಿತ್ರೆ
ಹಿಂದೂ ರಾಷ್ಟ್ರದ ಉದ್ಗೋಷ ಮಾಡಿದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆಯವರ ಅಲೌಕಿಕ ಚರಿತ್ರೆ
‘ಸನಾತನ ಪ್ರಭಾತ’ವು ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ಸಾಧಕರು, ರಾಷ್ಟ್ರಭಕ್ತರು ಮತ್ತು ಧರ್ಮರಕ್ಷಕರಿಗೆ ಹೇಳಿದ ಕಲಿಯುಗದ ಭಗವದ್ಗೀತೆ !
‘ಬ್ರಾಹ್ಮಣ’ ಇದು ಯಾರ ಹೆಸರು ? (ಯಾರನ್ನು ಬ್ರಾಹ್ಮಣ ಎನ್ನಬೇಕು ?)
ಆಶ್ರಮಜೀವನದ ವಿವಿಧ ಪ್ರಸಂಗಗಳಲ್ಲಿ ಸಮಸ್ಯೆಗಳಿಗೆ ಪರಿಹಾರ ಹುಡುಕಲು ಕಲಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !