ಶ್ರೀ ಗಣೇಶ ಮೂರ್ತಿಗಳ ಧ್ವಂಸ !

(ಈ ಮೇಲಿನ ಚಿತ್ರ ಪ್ರಕಟಿಸುವುದರ ಉದ್ದೇಶ ಯಾರ ಭಾವನೆಗಳಿಗೆ ನೋವನ್ನುಂಟುಮಾಡುವುದಾಗಿರದೆ ನಿಜ ಸ್ಥಿತಿ ತಿಳಿಸುವುದಾಗಿದೆ. – ಸಂಪಾದಕರು)
ರಾಜ್ ಕೋಟ (ಗುಜರಾತ) – ಇಲ್ಲಿ ಶ್ರೀ ಗಣೇಶ ಮೂರ್ತಿಯನ್ನು ತಯಾರಿಸುವ ಕಿಶನ್ ರಾಥೋಡ್ ಅವರ ಮನೆ ಮೇಲೆ ಮೂವರು ಮುಸ್ಲಿಮರು ದಾಳಿ ನಡೆಸಿ ಶ್ರೀ ಗಣೇಶ ಮೂರ್ತಿಗಳನ್ನು ಧ್ವಂಸಗೊಳಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಅಮೀನ್ ಹಬೀಬ್ ಸಮಾ, ರಫೀಕ್ ಇಸ್ಮಾಯಿಲ್ ಮನ್ಸೂರಿ ಮತ್ತು ಸಮೀರ್ ಯೂಸುಫ್ ಶಾಹಮದಾರ್ ಅವರನ್ನು ಬಂಧಿಸಿದ್ದಾರೆ.
ಇರ್ಫಾನ್ ಸಿದ್ದಿಕಿ ಎಂಬುವರ ಮನೆಯಲ್ಲಿ ಕಿಶನ್ ರಾಥೋಡ್ ಇವರು ಬಾಡಿಗೆ ವಾಸವಾಗಿದ್ದರು. ಅವರು ಈ ಸ್ಥಳದಲ್ಲಿ ಮೂರ್ತಿಗಳನ್ನು ತಯಾರಿಸುತ್ತಿದ್ದರು. ಇದಕ್ಕಾಗಿ ಕೆಲ ದಿನಗಳಿಂದ ದಾಳಿಕೋರರು ಕಿರುಕುಳ ನೀಡುತ್ತಿದ್ದರು. ಈ ಹಿಂದೆಯೂ ನಿಂದಿಸುವುದು, ಕಲ್ಲು ತೂರಾಟ ಮಾಡುವುದು ಮುಂತಾದವು ಮಾಡಿದ್ದರು. ಅಲ್ಲದೇ ಒಬ್ಬ ಕುಶಲಕರ್ಮಿಯ ಮೇಲೆಯೂ ಹಲ್ಲೆ ಮಾಡಿದ್ದರು. ಸಿದ್ದಿಕಿಯವರ ಸ್ಥಳದಲ್ಲಿ ವಿಗ್ರಹಗಳನ್ನು ನಿರ್ಮಿಸುವುದನ್ನು ಅವರು ವಿರೋಧಿಸುತ್ತಿದ್ದರು.
Gujarat: Amin, Rafiq and Sameer attack a Hindu labourer’s family in Rajkot, vandalise Ganpati idols, arrested https://t.co/wlx81sSbtI
— OpIndia.com (@OpIndia_com) August 28, 2023
ಸಂಪಾದಕರ ನಿಲುವು* ಗುಜರಾತ್ ನಲ್ಲಿ ಭಾಜಪದ ಸರಕಾರವಿರುವಾಗ ಇಂತಹ ಘಟನೆ ನಡೆಯಬಾರದು, ಎಂದು ಹಿಂದೂಗಳಿಗೆ ಅನಿಸುತ್ತದೆ ! * ಬಹುಸಂಖ್ಯಾತ ಹಿಂದೂಗಳ ದೇಶದಲ್ಲಿ ಹಿಂದೂ ದೇವತೆಗಳ ಮೂರ್ತಿಗಳನ್ನು ಧ್ವಂಸ ಮಾಡಲು ಮತಾಂಧ ಮುಸ್ಲಿಮರು ಧೈರ್ಯ ಮಾಡುತ್ತಿರುವುದು ಹಿಂದೂಗಳಿಗೆ ನಾಚಿಕೆಗೇಡಿನ ಸಂಗತಿ ! * ‘ಭಾರತದಲ್ಲಿ ಮುಸ್ಲಿಮರು ಅಸುರಕ್ಷಿತರಾಗಿದ್ದಾರೆ’, ಎಂದು ಹೇಳುವವರು ಯಾವತ್ತೂ ‘ಭಾರತದಲ್ಲಿ ಹಿಂದೂಗಳು ಅಸುರಕ್ಷಿತರಾಗಿದ್ದಾರೆ’, ಎಂದು ಹೇಳುವುದಿಲ್ಲ. ಇದನ್ನು ಗಮನಿಸಬೇಕು ! |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ