
ಪಣಜಿ – ಸಹೋದರನ ಏಳಿಗೆಯಾಗಬೇಕು, ಸಹೋದರನು ಸಹೋದರಿಯನ್ನು ರಕ್ಷಿಸಬೇಕು ಎಂಬ ಭಾವನೆಯಿಂದ ರಕ್ಷಾಬಂಧನ ಹಬ್ಬವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ವತಿಯಿಂದ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್ ಅವರಿಗೆ ರಾಖಿ ಕಟ್ಟಲಾಯಿತು. ಸನಾತನ ಸಂಸ್ಥೆಯ ಸಾಧಕಿ ಸೌ. ಗಿರಿಜಾ ಗಾಂವಕರ ಮುಖ್ಯಮಂತ್ರಿಗಳಿಗೆ ರಾಖಿ ಕಟ್ಟಿದರು. ಈ ಸಂದರ್ಭದಲ್ಲಿ ಸೌ. ಗೀತಾ ತುಳಸಿದಾಸ್ ಗಾಂಜೆಕರ ಮತ್ತು ಸೌ. ಲತಾ ಮಾರುತಿ ಕಿಲ್ಲೇಕರ ಉಪಸ್ಥಿತರಿದ್ದರು.
ಸನಾತನ ಸಂಸ್ಥೆಯ ವತಿಯಿಂದ ರಾಜ್ಯದ ಗಣ್ಯವ್ಯಕ್ತಿಗಳು, ವೇದಮೂರ್ತಿ, ಜನ ಪ್ರತಿನಿಧಿಗಳು, ಉದ್ಯಮಿಗಳು, ಪೊಲೀಸ್ ಅಧಿಕಾರಿಗಳಿಗೂ ರಾಖಿಗಳನ್ನು ಕಟ್ಟಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀ ಕೇದಾರ ನಾಯಿಕ, ಸಾಂಖಳಿಯ ವೇದಮೂರ್ತಿ ಶಿವಾನಂದ್ ಖೇಡೇಕರ್, ಸಾಂಖಳಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ರಾಮದಾಸ್ ತಾರಿ, ಮ್ಹಾಪಸಾ ಪೊಲೀಸ್ ಠಾಣೆಯ ಉಪ ವಿಭಾಗಾಧಿಕಾರಿ ಜಿಬವಾ ದಳವಿ, ‘ತರುಣ್ ಭಾರತ’ ಸಂಪಾದಕ ಸಾಗರ್ ಜಾವಡೇಕರ್, ‘ಪ್ರೈಮ್ ಟಿವಿ’ ಸಂಪಾದಕ ಸಂದೀಪ್ ಕೇರಕರ ಇವರಿಗೂ ರಾಖಿ ಕಟ್ಟಲಾಯಿತು.
ಬಿಸೂರ (ಸಾಂಗ್ಲಿ) ಇಲ್ಲಿ ಮತಾಂಧರ ಕಿರುಕುಳದಿಂದ ಗ್ರಾಮದಿಂದ ಪಲಾಯನ ಮಾಡಲು ಸಿದ್ಧತೆಯಲ್ಲಿ 10 ಹಿಂದೂ ಕುಟುಂಬಗಳು !
ಕೊಚ್ಚಿ (ಕೇರಳಮ್) : ೬ ಬಾಂಗ್ಲಾದೇಶಿ ವಲಸಿಗರ ಬಂಧನ !
ನಿಮ್ಮ ಬಳಿ ಸಮವಸ್ತ್ರ ಇದೆ ಎಂದಮಾತ್ರಕ್ಕೆ ನೀವು ಏನು ಬೇಕಾದರೂ ಮಾಡಬಹುದೇ?
ಇಸ್ಲಾಂ ಧರ್ಮ ಸ್ವೀಕರಿಸಿದ ತಕ್ಷಣ ‘ಹಿಂದುಳಿದ ವರ್ಗದ ಮುಸ್ಲಿಂ’ ಸ್ಥಾನಮಾನ ಸಿಗುವುದಿಲ್ಲ!
ಬೀದರ್ : ಮಹಾಹಿಂದು ಸಮಾವೇಶಕ್ಕೆ ಅನುಮತಿ ಸಿಗುತ್ತಿದ್ದಂತೆಯೇ ಸಮಾಜಘಾತುಕರಿಂದ ಶ್ರೀರಾಮನಿಗೆ ಅವಮಾನ!
ಕೊಲಕಾತಾ: ‘ಇಸ್ಕಾನ್’ ಶಾಲಾ ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟದಿಂದ ಮೊಟ್ಟೆಯನ್ನು ಕೈಬಿಟ್ಟಿದ್ದಕ್ಕೆ ವಿವಾದ!