
ಪಣಜಿ – ಸಹೋದರನ ಏಳಿಗೆಯಾಗಬೇಕು, ಸಹೋದರನು ಸಹೋದರಿಯನ್ನು ರಕ್ಷಿಸಬೇಕು ಎಂಬ ಭಾವನೆಯಿಂದ ರಕ್ಷಾಬಂಧನ ಹಬ್ಬವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ವತಿಯಿಂದ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್ ಅವರಿಗೆ ರಾಖಿ ಕಟ್ಟಲಾಯಿತು. ಸನಾತನ ಸಂಸ್ಥೆಯ ಸಾಧಕಿ ಸೌ. ಗಿರಿಜಾ ಗಾಂವಕರ ಮುಖ್ಯಮಂತ್ರಿಗಳಿಗೆ ರಾಖಿ ಕಟ್ಟಿದರು. ಈ ಸಂದರ್ಭದಲ್ಲಿ ಸೌ. ಗೀತಾ ತುಳಸಿದಾಸ್ ಗಾಂಜೆಕರ ಮತ್ತು ಸೌ. ಲತಾ ಮಾರುತಿ ಕಿಲ್ಲೇಕರ ಉಪಸ್ಥಿತರಿದ್ದರು.
ಸನಾತನ ಸಂಸ್ಥೆಯ ವತಿಯಿಂದ ರಾಜ್ಯದ ಗಣ್ಯವ್ಯಕ್ತಿಗಳು, ವೇದಮೂರ್ತಿ, ಜನ ಪ್ರತಿನಿಧಿಗಳು, ಉದ್ಯಮಿಗಳು, ಪೊಲೀಸ್ ಅಧಿಕಾರಿಗಳಿಗೂ ರಾಖಿಗಳನ್ನು ಕಟ್ಟಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀ ಕೇದಾರ ನಾಯಿಕ, ಸಾಂಖಳಿಯ ವೇದಮೂರ್ತಿ ಶಿವಾನಂದ್ ಖೇಡೇಕರ್, ಸಾಂಖಳಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ರಾಮದಾಸ್ ತಾರಿ, ಮ್ಹಾಪಸಾ ಪೊಲೀಸ್ ಠಾಣೆಯ ಉಪ ವಿಭಾಗಾಧಿಕಾರಿ ಜಿಬವಾ ದಳವಿ, ‘ತರುಣ್ ಭಾರತ’ ಸಂಪಾದಕ ಸಾಗರ್ ಜಾವಡೇಕರ್, ‘ಪ್ರೈಮ್ ಟಿವಿ’ ಸಂಪಾದಕ ಸಂದೀಪ್ ಕೇರಕರ ಇವರಿಗೂ ರಾಖಿ ಕಟ್ಟಲಾಯಿತು.
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!