
ಪಣಜಿ – ಸಹೋದರನ ಏಳಿಗೆಯಾಗಬೇಕು, ಸಹೋದರನು ಸಹೋದರಿಯನ್ನು ರಕ್ಷಿಸಬೇಕು ಎಂಬ ಭಾವನೆಯಿಂದ ರಕ್ಷಾಬಂಧನ ಹಬ್ಬವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ವತಿಯಿಂದ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್ ಅವರಿಗೆ ರಾಖಿ ಕಟ್ಟಲಾಯಿತು. ಸನಾತನ ಸಂಸ್ಥೆಯ ಸಾಧಕಿ ಸೌ. ಗಿರಿಜಾ ಗಾಂವಕರ ಮುಖ್ಯಮಂತ್ರಿಗಳಿಗೆ ರಾಖಿ ಕಟ್ಟಿದರು. ಈ ಸಂದರ್ಭದಲ್ಲಿ ಸೌ. ಗೀತಾ ತುಳಸಿದಾಸ್ ಗಾಂಜೆಕರ ಮತ್ತು ಸೌ. ಲತಾ ಮಾರುತಿ ಕಿಲ್ಲೇಕರ ಉಪಸ್ಥಿತರಿದ್ದರು.
ಸನಾತನ ಸಂಸ್ಥೆಯ ವತಿಯಿಂದ ರಾಜ್ಯದ ಗಣ್ಯವ್ಯಕ್ತಿಗಳು, ವೇದಮೂರ್ತಿ, ಜನ ಪ್ರತಿನಿಧಿಗಳು, ಉದ್ಯಮಿಗಳು, ಪೊಲೀಸ್ ಅಧಿಕಾರಿಗಳಿಗೂ ರಾಖಿಗಳನ್ನು ಕಟ್ಟಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀ ಕೇದಾರ ನಾಯಿಕ, ಸಾಂಖಳಿಯ ವೇದಮೂರ್ತಿ ಶಿವಾನಂದ್ ಖೇಡೇಕರ್, ಸಾಂಖಳಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ರಾಮದಾಸ್ ತಾರಿ, ಮ್ಹಾಪಸಾ ಪೊಲೀಸ್ ಠಾಣೆಯ ಉಪ ವಿಭಾಗಾಧಿಕಾರಿ ಜಿಬವಾ ದಳವಿ, ‘ತರುಣ್ ಭಾರತ’ ಸಂಪಾದಕ ಸಾಗರ್ ಜಾವಡೇಕರ್, ‘ಪ್ರೈಮ್ ಟಿವಿ’ ಸಂಪಾದಕ ಸಂದೀಪ್ ಕೇರಕರ ಇವರಿಗೂ ರಾಖಿ ಕಟ್ಟಲಾಯಿತು.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ