ಸರ್ವೋಚ್ಚ ನ್ಯಾಯಾಲಯದಿಂದ ಉಚ್ಚ ನ್ಯಾಯಾಲಯಗಳಿಗೆ ಸಲಹೆ!

ನವ ದೆಹಲಿ – ಸರಕಾರಿ ಅಧಿಕಾರಿಗಳನ್ನು ಅನಗತ್ಯವಾಗಿ ಅಥವಾ ತಪ್ಪಾಗಿ ಟೀಕಿಸಬೇಡಿ. ಅಗತ್ಯವಿದ್ದರೆ ಮಾತ್ರ ಟೀಕಿಸುವಂತೆ ಉಚ್ಚ ನ್ಯಾಯಾಲಯಗಳ ನ್ಯಾಯಾಧೀಶರಿಗೆ ಸರ್ವೋಚ್ಚ ನ್ಯಾಯಾಲಯ ಸಲಹೆ ನೀಡಿದೆ. ಒಂದು ಮೊಕದ್ದಮೆಯ ಪ್ರಕರಣದಲ್ಲಿ, ಪಂಜಾಬ್-ಹರಿಯಾಣ ಉಚ್ಚ ನ್ಯಾಯಾಲಯವು, ಸರಕಾರಿ ಅಧಿಕಾರಿಯಾಗಿದ್ದ ಆರೋಪಿಗೆ ‘ಶಿಕ್ಷೆಯಾಗಬೇಕು; ಏಕೆಂದರೆ ದಾಖಲೆಯೊಂದರ ಬಗ್ಗೆ ಸುಳ್ಳು ಉತ್ತರ ನೀಡಿದ್ದಾರೆ’ ಎಂದು ಹೇಳಿತ್ತು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ