ರಾಜಸ್ಥಾನದ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ ಇವರ ಗಂಭೀರ ಆರೋಪ !

ಜಯಪುರ (ರಾಜಸ್ಥಾನ) – ಇಂದು ನ್ಯಾಯ ವ್ಯವಸ್ಥೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಏನು ಆದೇಶವನ್ನು ನೀಡಬೇಕು ಎಂದು ಅನೇಕ ವಕೀಲರು ನ್ಯಾಯಾಧೀಶರಿಗೆ ಬರೆದು ಕೊಡುತ್ತಾರೆ, ಎಂಬುದು ನಾನು ಕೇಳಿದ್ದೇನೆ. ಅದೇ ರೀತಿ ನಿರ್ಣಯಗಳನ್ನು ನೀಡಲಾಗುತ್ತದೆ. ಅದು ಕೆಳಮಟ್ಟದ ನ್ಯಾಯವ್ಯವಸ್ಥೆಯಾಗಿರಲಿ ಅಥವಾ ಮೇಲ್ಮಟ್ಟದ ನ್ಯಾಯವ್ಯವಸ್ಥೆಯಾಗಿರಲಿ. ವಿಷಯ ಗಂಭೀರವಾಗಿವೆ. ಭಾರತೀಯರು ವಿಚಾರ ಮಾಡಬೇಕು, ಎಂದು ರಾಜಸ್ಥಾನದ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಹೇಳಿದರು.
“A lot of Lawyers Write Judgements and Take them Along to the Court”
Rajasthan CM Ashok Gehlot Alleges Corruption in Judiciaryhttps://t.co/cdWifIcABB
— The Pamphlet (@Pamphlet_in) August 31, 2023
ಸಂಪಾದಕೀಯ ನಿಲುವುಹೀಗಿದ್ದರೇ ಮುಖ್ಯಮಂತ್ರಿಗಳು ಈ ಕುರಿತು ತನಿಖೆಗೆ ಏಕೆ ಆದೇಶಿಸುವುದಿಲ್ಲ ? |
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case