ಸಚಿವರ ಮಗನ ಪಿಸ್ತೂಲಿನಿಂದ ಗುಂಡು ಹಾರಿಸಲಾಯಿತು !

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಕೇಂದ್ರ ಸಚಿವ ಕೌಶಲ್ ಕಿಶೋರ್ ಅವರ ಮಗನ ಮನೆಯಲ್ಲಿ ಯುವಕನೊಬ್ಬನ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಕೊಲೆಯಾದ ಯುವಕನ ಹೆಸರು ವಿನಯ್ ಶ್ರೀವಾಸ್ತವ ಎಂದು ಗುರುತಿಸಲಾಗಿದ್ದು, ಈತ ಕೌಶಲ್ ಕಿಶೋರ್ ಇವರ ಮಗ ವಿಕಾಸನ ಸ್ನೇಹಿತ ಹಾಗೂ ಭಾಜಪದ ಕಾರ್ಯಕರ್ತನಾಗಿದ್ದನು. ಕೌಶಲ್ ಕಿಶೋರ್ ಇವರ ಮಗನ ಪಿಸ್ತೂಲ್ ನಿಂದ ಗುಂಡು ಹಾರಿಸಲಾಗಿದ್ದು, ಘಟನೆ ಬಗ್ಗೆ ಮಾಹಿತಿ ಸಿಗುತ್ತಲೇ ಕೌಶಲ್ ಕಿಶೋರ್ ಕೂಡ ಸ್ಥಳಕ್ಕೆ ತಲುಪಿದರು. ಅವರು ಸುದ್ದಿಗಾರರಿಗೆ ಮಾಹಿತಿ ನೀಡುತ್ತಾ, ‘ಘಟನೆ ಸಮಯದಲ್ಲಿ ಅವರ ಮಗ ಮನೆಯಲ್ಲಿ ಇರಲಿಲ್ಲ. ವಿನಯ್ ನನ್ನ ಕುಟುಂಬಕ್ಕೆ ಆತ್ಮೀಯನಾಗಿದ್ದನು. ಈ ದುಃಖದ ಸಂದರ್ಭದಲ್ಲಿ ನಾನು ಅವರ ಕುಟುಂಬದೊಂದಿಗೆ ಇದ್ದೇನೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಂದು ಹೇಳೀದರು.
ಆಗಸ್ಟ 31ರ ರಾತ್ರಿ ಸಚಿವ ಕೌಶಲ್ ಕಿಶೋರ್ ಇವರ ಮಗನ ಮನೆಗೆ 6 ಮಂದಿ ಬಂದಿದ್ದರು, ತಡರಾತ್ರಿಯವರೆಗೂ ತಿನ್ನುವುದು ಮತ್ತು ಕುಡಿಯುವುದು ಮುಂದುವರೆದಿತ್ತು. ತದನಂತರ ಈ ಘಟನೆ ನಡೆದಿದೆಯೆಂದು ಪೊಲೀಸರು ಹೇಳಿದ್ದಾರೆ.
#BJP worker shot dead after party at Union minister Kaushal Kishore’s house in #Lucknow https://t.co/4b6mA68ZRQ
— The Times Of India (@timesofindia) September 1, 2023
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.