ಉತ್ತರ ಪ್ರದೇಶದ ಶಾಸಕ ಡಾ. ರಾಜೇಶ್ವರ್ ಸಿಂಗ್ ಇವರ ಕೇಂದ್ರ ಕಾನೂನು ಸಚಿವರಲ್ಲಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿಗಳಲ್ಲಿ ಮನವಿ

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಉತ್ತರ ಪ್ರದೇಶದ ಶಾಸಕ ಡಾ. ರಾಜೇಶ್ವರ ಸಿಂಗ್ ಅವರು ಕೇಂದ್ರ ಕಾನೂನು ಸಚಿವ ಹಾಗೂ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಪತ್ರ ಬರೆದು ಧಾರ್ಮಿಕ ಗ್ರಂಥಗಳ ಅವಹೇಳನ ಮಾಡುವುದನ್ನು ಅಪರಾಧ ಎಂಬ ಕಾನೂನನ್ನು ರೂಪಿಸುವಂತೆ ಆಗ್ರಹಿಸಿದ್ದಾರೆ.
ಡಾ. ರಾಜೇಶ್ವರ ಸಿಂಹರು ಪತ್ರದಲ್ಲಿ, ದೇಶದಲ್ಲಿ ಅನೇಕ ಧರ್ಮಗ್ರಂಥಗಳ ಮೇಲೆ ದಾಳಿ ನಡೆಸಿ ಅವಮಾನ ಮಾಡಿದ ಅನೇಕ ಉದಾಹರಣೆಗಳಿವೆ. ಇಂತಹ ಘಟನೆಗಳು ದೇಶದ ಸಾಮಾಜಿಕ ಸಮಗ್ರತೆಯ ಮೇಲೆ ಪರಿಣಾಮ ಬೀರುತ್ತಿವೆ. ಪ್ರಸ್ತುತ ದೇಶದಲ್ಲಿ ಧಾರ್ಮಿಕ ಗ್ರಂಥಗಳ ಮಹತ್ವವನ್ನು ಗುರುತಿಸುವ ಮತ್ತು ‘ಅವುಗಳ ಅವಮಾನ ಮಾಡುವುದು ಅಪರಾಧ’ ಎಂದು ಯಾವುದೇ ಕಾನೂನು ದೇಶದಲ್ಲಿಲ್ಲ. ಇದಕ್ಕಾಗಿ ಸರಕಾರ ಕಾನೂನು ರೂಪಿಸಬೇಕು ಎಂದು ಹೇಳಿದ್ದಾರೆ.
धार्मिक ग्रंथों की सुरक्षा पर राजेश्वर सिंह ने रख दी ये मांग, सीएम योगी व कानून मंत्री को लिखा पत्र
#RajeshwarSingh #UPPoliticshttps://t.co/S3eTXLa3FM
— Zee News (@ZeeNews) September 2, 2023
ಸಂಪಾದಕೀಯ ನಿಲುವುಭಾರತದಲ್ಲಿ, ಧಾರ್ಮಿಕ ಗ್ರಂಥಗಳನ್ನು ಅವಮಾನಿಸುವುದು ಅಪರಾಧ ಎಂದು ಯಾವುದೇ ಕಾನೂನು ಇಲ್ಲದಿರುವುದು ನಾಚಿಕೆಗೇಡಿನ ಸಂಗತಿ ! |
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
ಚುಡಾಯಿಸುವುದನ್ನು ವಿರೋಧಿಸಿದ ಅಪ್ರಾಪ್ತ ಹಿಂದೂ ಹುಡುಗಿಯನ್ನು ನಾಲ್ಕನೇ ಮಹಡಿಯಿಂದ ಕೆಳಗೆ ತಳ್ಳಿದ ಶಹನವಾಜ: ಹುಡುಗಿಯ ಸಾವು : Gaziyabaad Shahnawaz Murders
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari