ಕಾಂಗ್ರೆಸ್ ಮತ್ತು ಎಂ.ಐ.ಎಂ. ನಿಂದ ವಿರೋಧ

ಹುಬ್ಬಳ್ಳಿ – ಇಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅನುಮತಿ ನೀಡಿದೆ. ಈ ಹಿಂದೆ ಇದನ್ನು ಕಾಂಗ್ರೆಸ್ ಸರಕಾರ ವಿರೋಧಿಸಿತ್ತು. 1994 ರಲ್ಲಿ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ರಾಷ್ಟ್ರಪ್ರೇಮಿಗಳು ಈ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಿಸಲು ಮುಂದಾದಾಗ ಅವರ ಮೇಲೆ ಪೊಲೀಸರು ಗುಂಡು ಹಾರಿಸಿದ್ದರು. ಇದರಲ್ಲಿ 5 ದೇಶಭಕ್ತರು ಸಾವನ್ನಪಪ್ಇದ್ದರು. ಪ್ರಸ್ತುತ ಈ ನಗರಸಭೆಯಲ್ಲಿ ಭಾಜಪ ಅಧಿಕಾರದಲ್ಲಿದೆ. ಮಹಾನಗರಪಾಲಿಕೆ ನೀಡಿದ ಅನುಮತಿಗೆ ಕಾಂಗ್ರೆಸ್ ಮತ್ತು ಎಂ.ಐ.ಎಂ. ಪಕ್ಷಗಳ ನಗರಸೇವಕರು ವಿರೋಧ ವ್ಯಕ್ತಪಡಿಸಿದ್ದಾರೆ.
(ಸೌಜನ್ಯ – Zee Kannada News)
ಸಂಪಾದಕೀಯ ನಿಲುವುಭಾರತ ಜಾತ್ಯತೀತ ರಾಷ್ಟ್ರವಾಗಿರುವಾಗ, ತಮ್ಮನ್ನು ತಾವು ಸೆಕ್ಯುಲರ್ ಎಂದು ಕರೆಸಿಕೊಳ್ಳುವ ರಾಜಕೀಯ ಪಕ್ಷಗಳು ಈದ್ಗಾ ಮೈದಾನದಲ್ಲಿ ಗಣೇಶೋತ್ಸವವನ್ನು ಆಚರಿಸುವುದನ್ನು ವಿರೋಧಿಸುತ್ತವೆ ಎಂಬುದನ್ನು ಗಮನಿಸಿರಿ ! |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ